ಅಸ್ಸಾಂನ ಹೈಲಕಂಡಿಯ ಗ್ರಾಮವೊಂದರಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 300 ಚೀಲದಲ್ಲಿದ್ದ 15 ಟನ್ ಬರ್ಮಾ ಅಡಿಕೆಯನ್ನು ಹೈಲಕಂಡಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಳ್ಳಸಾಗಾಣಿಕೆ ಆರೋಪಿ ರೋಸನ್ ಉದ್ದೀನ್ ವಶಕ್ಕೆ ತೆಗೆದುಕೊಂಡಿದ್ದಾರೆ.
ಮನೆಯಲ್ಲಿ ಅಕ್ರಮವಾಗಿ ಅಡಿಕೆ ಸಂಗ್ರಹಿಸಿಟ್ಟಿರುವ ಮಾಹಿತಿ ಆಧಾರದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಈ ಸಂದರ್ಭ ಅಡಿಕೆ ದಾಸ್ತಾನು ಪತ್ತೆಯಾಗಿದೆ. ಬರ್ಮಾ ಅಡಿಕೆ ಭಾರತದೊಳಕ್ಕೆ ಪ್ರವೇಶ ನಿಷೇಧಿಸಲಾಗಿದೆ. ಹಾಗಿದ್ದರೂ ತಲೆಹೊರೆಯ ಮೂಲಕ ದೇಶದ ಗಡಿಭಾಗಗಳಲ್ಲಿ ಅಡಿಕೆ ತಂದು ದಾಸ್ತಾನು ಇರಿಸುವುದು ನಡೆಯುತ್ತಿದೆ. ಪೊಲೀಸರು ಆಗಾಗ ದಾಳಿ ನಡೆಸಿದರೂ ಈ ಜಾಲ ನಿರಂತರವಾಗಿ ನಡೆಯುತ್ತಿದೆ.
ಹೀಗೇ ದಾಸ್ತಾನು ಆಗಿರುವ ಅಡಿಕೆ ಭಾರತದ ವಿವಿಧ ಕಡೆಗಳಿಗೆ ಬರುತ್ತಿದೆ. ಈಚೆಗೆ ಅದೇ ಮಾದರಿಯಲ್ಲಿ ದಾಸ್ತಾನು ಆಗಿರುವ ಕಳಪೆ ಗುಣಮಟ್ಟದ ಅಡಿಕೆಯು ದಕ್ಷಿಣ ಕನ್ನಡ ಸೇರಿದಂತೆ ದೇಶದ ಹಲವು ಕಡೆಗೆ ಅಡಿಕೆ ಬಂದಿರುವ ಬಗ್ಗೆ ಮಾರುಕಟ್ಟೆ ವಲಯ ಹೇಳುತ್ತದೆ. ಈ ಕಾರಣದಿಂದ ಇಲ್ಲಿನ ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮ ಬೀರಿದೆ.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…