Advertisement
MIRROR FOCUS

#Arecanut | ಅಡಿಕೆ ಮಾರುಕಟ್ಟೆಯಲ್ಲಿ ನಿರುತ್ಸಾಹ | ಬರ್ಮಾ ಅಡಿಕೆಗೆ ಇನ್ನೂ ಉತ್ಸಾಹ | ಅಸ್ಸಾಂನಲ್ಲಿ ನಿರಂತರ ತಡೆ | ಮತ್ತೆ 249 ಚೀಲ ಅಡಿಕೆ ವಶಕ್ಕೆ |

Share

ಚಾಲಿ ಅಡಿಕೆ ಮಾರುಕಟ್ಟೆ ಕಳೆದ ದಿನಗಳಿಂದ ನಿರುತ್ಸಾಹ ಕಂಡುಬಂದಿದೆ. ಹೊಸ ಚಾಲಿ ಅಡಿಕೆ 380 ಆಸುಪಾಸಿನಲ್ಲಿ ಹಾಗೂ  ಹಳೆ ಚಾಲಿ ಅಡಿಕೆ  440 ಹಾಗೂ ಚೋಲ್‌ ಅಡಿಕೆ 470 ರೂಪಾಯಿ ಆಸುಪಾಸಿನಲ್ಲಿಯೇ ಇದೆ. ಸದ್ಯ ಯಾವುದೇ ಉತ್ಸಾಹ ಕಾಣುತ್ತಿಲ್ಲ ಮಾರುಕಟ್ಟೆಯಲ್ಲಿ. ಈ ನಡುವೆಯೇ ಬರ್ಮಾ ಅಡಿಕೆಯ ಆಸಕ್ತಿ ಇನ್ನೂ ಕಡಿಮೆಯಾಗಿಲ್ಲ. ಸೋಮವಾರ ಅಸ್ಸಾಂ ಗಡಿಭದ್ರತಾ ಪಡೆ ಮತ್ತೆ 249 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದ್ದಾರೆ.

Advertisement
Advertisement

ಅಡಿಕೆ  ಕಳ್ಳಸಾಗಣೆ ಚಟುವಟಿಕೆಗಳ ವಿರುದ್ಧ  ಅಸ್ಸಾಂ ರೈಫಲ್ಸ್‌ ನಿರಂತರ ಕೆಲಸ ಮಾಡುತ್ತಿದೆ. ಸೋಮವಾರ ಮಿಜೋರಾಂನ ಚಂಫೈ ಜಿಲ್ಲೆಯ ವಿಲ್ ಚುಂಗ್ಟೆಯ ಪ್ರದೇಶದಲ್ಲಿ  249 ಚೀಲ ಅಡಿಕೆಯನ್ನು ವಶಕ್ಕೆ ಪಡೆಯಲಾಗಿದೆ. ಅಡಿಕೆ ಸೇರಿದಂತೆ ಇತರ ವಸ್ತುಗಳ ಕಳ್ಳಸಾಗಣೆಯು ಮಿಜೋರಾಂ ರಾಜ್ಯ ಮತ್ತು ಇಡೀ ಭಾರತಕ್ಕೆ ಪ್ರಮುಖ ಕಳವಳವಾಗಿದೆ. ಅಸ್ಸಾಂ ರೈಫಲ್ಸ್  ಅಕ್ರಮ ಕಳ್ಳಸಾಗಣೆ ಚಟುವಟಿಕೆಗಳನ್ನು ಎದುರಿಸಲು ಸತತವಾಗಿ ತನ್ನ ಪ್ರಯತ್ನಗಳನ್ನು ತೀವ್ರಗೊಳಿಸಿದೆ.

Advertisement

ಕಳೆದ ಕೆಲವು ಸಮಯಗಳಿಂದ ಬರ್ಮಾ ಅಡಿಕೆಯನ್ನು ಈಶಾನ್ಯ ರಾಜ್ಯಗಳ ಮೂಲಕ ಕಳ್ಳಸಾಗಾಣಿಕೆ ಮಾಡಿ ಭಾರತದೊಳಕ್ಕೆ ತರೆಲಾಗುತ್ತಿದೆ. ಇದಕ್ಕೆ ಸತತ ಕಡಿವಾಣ ಬೀಳುತ್ತಿದೆ. ಚಾಲಿ ಅಡಿಕೆ ಹೆಚ್ಚಿನ ಪ್ರಮಾಣದಲ್ಲಿ ಕಳ್ಳಸಾಗಾಣಿಕೆ ಮೂಲಕ ತರಲು ಪ್ರಯತ್ನ ನಡೆಯುತ್ತಲೇ ಇದೆ. ಹೀಗೆ ವಶ ಪಡಿಸಿಕೊಂಡ ಅಡಿಕೆಯ ಆಮದುದಾರರು ಹಾಗೂ ಅದರ ಹಿಂದೆ ಇರುವ ಪ್ರಮುಖ ವ್ಯಕ್ತಿಗಳನ್ನು ಈ ಹಿಂದೆ ಬಂಧಿಸಲಾಗಿತ್ತು. ಹಾಗಿದ್ದರೂ ಮತ್ತೆ ಈ ಸಾಗಾಣಿಕೆ ನಡೆಯುತ್ತಿದೆ.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 10-05-2024 | ಮಳೆ ಮುನ್ಸೂಚನೆ ಇಂದೂ ಇದೆ | ಆದರೆ….?

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇರುವುದರಿಂದ ಇಂತಹಲ್ಲೆ ಮಳೆಯಾಗುತ್ತದೆ ಅಂತ ಹೇಳಲು…

11 mins ago

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಸ ಎಸೆದರೂ “ದಂಡ” | ರಥಬೀದಿಯಲ್ಲಿ ಮಲಗಿದರೂ “ದಂಡ” |

ಕುಕ್ಕೆ ಸುಬ್ರಹ್ಮಣ್ಯ ಪರಿಸರದ ಪಾವಿತ್ರ್ಯತೆ ಹೇಗೆಲ್ಲಾ ಉಳಿಸಬಹುದು..ಒಮ್ಮೆ ಯೋಚಿಸಿ ನೋಡಿ..

13 hours ago

ಬೆಳೆಗಳಿಗೆ ಕೀಟನಾಶಕ ಸಿಂಪಡಣೆಗೆ ಡ್ರೋನ್‌ ಬಳಕೆ | 1 ವರ್ಷಕ್ಕೆ ಅನುಮೋದನೆಯನ್ನು ವಿಸ್ತರಿಸಿದ ಸರ್ಕಾರ

ಕೃಷಿಯಲ್ಲಿ ಡ್ರೋನ್‌ ಬಳಕೆಯ ಬಗ್ಗೆ ಸರ್ಕಾರ ಒಂದು ವರ್ಷದ ಅವಧಿಗೆ ಅನುಮೋದನೆ ವಿಸ್ತರಣೆ…

15 hours ago

ಆತ್ಮನಿರ್ಭರ ಗೋವಂಶ | ಮಲೆನಾಡಗಿಡ್ಡ ಹಸು ನಮಗೆ ಹಲವು ಪಾಠ ಕಲಿಸಬಲ್ಲವು..!

ಮಲೆನಾಡು ಗಿಡ್ಡ ತಳಿ ವಿಶೇಷತೆ ಹಾಗೂ ಭಾರತೀಯ ಗೋತಳಿ ಉಳಿವಿಗೆ ಪ್ರಯತ್ನ ನಡೆಯಬೇಕಿದೆ.

15 hours ago

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ …

2 days ago