ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಿಂದ ಪಂಜದ ಕಡೆಗೆ ತೆರಳುತ್ತಿದ್ದ ಬಸ್ಸು ಸರ್ವೆ ಬಳಿ ಚರಂಡಿಗೆ ಬಿದ್ದ ಘಟನೆ ನಡೆದಿದೆ.
ರಸ್ತೆ ಬದಿ ಪೈಪ್ ಲೈನ್ ಕಾಮಗಾರಿಗಾಗಿ ಅಗೆಯಲಾಗಿತ್ತು. ಪೈಪ್ ಮುಚ್ಚಿದ ಬಳಿಕ ಮಳೆಗಾಲದ ಅವಧಿಯಲ್ಲಿ ಮಣ್ಣು ಸಡಿಲಗೊಂಡಿತ್ತು. ವಾಹನಕ್ಕೆ ಸೈಡ್ ಕೊಡುವ ವೇಳೆ ರಸ್ತೆ ಬದಿಗೆ ಸರಿದ ಬಸ್ಸು ಪೈಪ್ ಲೈನ್ನ ಗುಂಡಿಗೆ ಬಿದ್ದು ಆಯ ತಪ್ಪಿ ಚರಂಡಿಗೆ ಬಿದ್ದಿದೆ. ಸಂಜೆಯ ವೇಳೆ ಸಾಕಷ್ಟು ಪ್ರಯಾಣಿಕರು ಬಸ್ಸಲ್ಲಿ ಇದ್ದರು, ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel