ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಿಂದ ಪಂಜದ ಕಡೆಗೆ ತೆರಳುತ್ತಿದ್ದ ಬಸ್ಸು ಸರ್ವೆ ಬಳಿ ಚರಂಡಿಗೆ ಬಿದ್ದ ಘಟನೆ ನಡೆದಿದೆ.
ರಸ್ತೆ ಬದಿ ಪೈಪ್ ಲೈನ್ ಕಾಮಗಾರಿಗಾಗಿ ಅಗೆಯಲಾಗಿತ್ತು. ಪೈಪ್ ಮುಚ್ಚಿದ ಬಳಿಕ ಮಳೆಗಾಲದ ಅವಧಿಯಲ್ಲಿ ಮಣ್ಣು ಸಡಿಲಗೊಂಡಿತ್ತು. ವಾಹನಕ್ಕೆ ಸೈಡ್ ಕೊಡುವ ವೇಳೆ ರಸ್ತೆ ಬದಿಗೆ ಸರಿದ ಬಸ್ಸು ಪೈಪ್ ಲೈನ್ನ ಗುಂಡಿಗೆ ಬಿದ್ದು ಆಯ ತಪ್ಪಿ ಚರಂಡಿಗೆ ಬಿದ್ದಿದೆ. ಸಂಜೆಯ ವೇಳೆ ಸಾಕಷ್ಟು ಪ್ರಯಾಣಿಕರು ಬಸ್ಸಲ್ಲಿ ಇದ್ದರು, ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…
16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ ಯೋಗೇಶ್ ತೋರಿಸಿಕೊಟ್ಟಿದ್ದಾರೆ.…