ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಿಂದ ಪಂಜದ ಕಡೆಗೆ ತೆರಳುತ್ತಿದ್ದ ಬಸ್ಸು ಸರ್ವೆ ಬಳಿ ಚರಂಡಿಗೆ ಬಿದ್ದ ಘಟನೆ ನಡೆದಿದೆ.
ರಸ್ತೆ ಬದಿ ಪೈಪ್ ಲೈನ್ ಕಾಮಗಾರಿಗಾಗಿ ಅಗೆಯಲಾಗಿತ್ತು. ಪೈಪ್ ಮುಚ್ಚಿದ ಬಳಿಕ ಮಳೆಗಾಲದ ಅವಧಿಯಲ್ಲಿ ಮಣ್ಣು ಸಡಿಲಗೊಂಡಿತ್ತು. ವಾಹನಕ್ಕೆ ಸೈಡ್ ಕೊಡುವ ವೇಳೆ ರಸ್ತೆ ಬದಿಗೆ ಸರಿದ ಬಸ್ಸು ಪೈಪ್ ಲೈನ್ನ ಗುಂಡಿಗೆ ಬಿದ್ದು ಆಯ ತಪ್ಪಿ ಚರಂಡಿಗೆ ಬಿದ್ದಿದೆ. ಸಂಜೆಯ ವೇಳೆ ಸಾಕಷ್ಟು ಪ್ರಯಾಣಿಕರು ಬಸ್ಸಲ್ಲಿ ಇದ್ದರು, ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…