ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಿಂದ ಪಂಜದ ಕಡೆಗೆ ತೆರಳುತ್ತಿದ್ದ ಬಸ್ಸು ಸರ್ವೆ ಬಳಿ ಚರಂಡಿಗೆ ಬಿದ್ದ ಘಟನೆ ನಡೆದಿದೆ.
ರಸ್ತೆ ಬದಿ ಪೈಪ್ ಲೈನ್ ಕಾಮಗಾರಿಗಾಗಿ ಅಗೆಯಲಾಗಿತ್ತು. ಪೈಪ್ ಮುಚ್ಚಿದ ಬಳಿಕ ಮಳೆಗಾಲದ ಅವಧಿಯಲ್ಲಿ ಮಣ್ಣು ಸಡಿಲಗೊಂಡಿತ್ತು. ವಾಹನಕ್ಕೆ ಸೈಡ್ ಕೊಡುವ ವೇಳೆ ರಸ್ತೆ ಬದಿಗೆ ಸರಿದ ಬಸ್ಸು ಪೈಪ್ ಲೈನ್ನ ಗುಂಡಿಗೆ ಬಿದ್ದು ಆಯ ತಪ್ಪಿ ಚರಂಡಿಗೆ ಬಿದ್ದಿದೆ. ಸಂಜೆಯ ವೇಳೆ ಸಾಕಷ್ಟು ಪ್ರಯಾಣಿಕರು ಬಸ್ಸಲ್ಲಿ ಇದ್ದರು, ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…