ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಿಂದ ಪಂಜದ ಕಡೆಗೆ ತೆರಳುತ್ತಿದ್ದ ಬಸ್ಸು ಸರ್ವೆ ಬಳಿ ಚರಂಡಿಗೆ ಬಿದ್ದ ಘಟನೆ ನಡೆದಿದೆ.
ರಸ್ತೆ ಬದಿ ಪೈಪ್ ಲೈನ್ ಕಾಮಗಾರಿಗಾಗಿ ಅಗೆಯಲಾಗಿತ್ತು. ಪೈಪ್ ಮುಚ್ಚಿದ ಬಳಿಕ ಮಳೆಗಾಲದ ಅವಧಿಯಲ್ಲಿ ಮಣ್ಣು ಸಡಿಲಗೊಂಡಿತ್ತು. ವಾಹನಕ್ಕೆ ಸೈಡ್ ಕೊಡುವ ವೇಳೆ ರಸ್ತೆ ಬದಿಗೆ ಸರಿದ ಬಸ್ಸು ಪೈಪ್ ಲೈನ್ನ ಗುಂಡಿಗೆ ಬಿದ್ದು ಆಯ ತಪ್ಪಿ ಚರಂಡಿಗೆ ಬಿದ್ದಿದೆ. ಸಂಜೆಯ ವೇಳೆ ಸಾಕಷ್ಟು ಪ್ರಯಾಣಿಕರು ಬಸ್ಸಲ್ಲಿ ಇದ್ದರು, ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…
ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…