ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಿಂದ ಪಂಜದ ಕಡೆಗೆ ತೆರಳುತ್ತಿದ್ದ ಬಸ್ಸು ಸರ್ವೆ ಬಳಿ ಚರಂಡಿಗೆ ಬಿದ್ದ ಘಟನೆ ನಡೆದಿದೆ.
ರಸ್ತೆ ಬದಿ ಪೈಪ್ ಲೈನ್ ಕಾಮಗಾರಿಗಾಗಿ ಅಗೆಯಲಾಗಿತ್ತು. ಪೈಪ್ ಮುಚ್ಚಿದ ಬಳಿಕ ಮಳೆಗಾಲದ ಅವಧಿಯಲ್ಲಿ ಮಣ್ಣು ಸಡಿಲಗೊಂಡಿತ್ತು. ವಾಹನಕ್ಕೆ ಸೈಡ್ ಕೊಡುವ ವೇಳೆ ರಸ್ತೆ ಬದಿಗೆ ಸರಿದ ಬಸ್ಸು ಪೈಪ್ ಲೈನ್ನ ಗುಂಡಿಗೆ ಬಿದ್ದು ಆಯ ತಪ್ಪಿ ಚರಂಡಿಗೆ ಬಿದ್ದಿದೆ. ಸಂಜೆಯ ವೇಳೆ ಸಾಕಷ್ಟು ಪ್ರಯಾಣಿಕರು ಬಸ್ಸಲ್ಲಿ ಇದ್ದರು, ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…