ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಿಂದ ಪಂಜದ ಕಡೆಗೆ ತೆರಳುತ್ತಿದ್ದ ಬಸ್ಸು ಸರ್ವೆ ಬಳಿ ಚರಂಡಿಗೆ ಬಿದ್ದ ಘಟನೆ ನಡೆದಿದೆ.
ರಸ್ತೆ ಬದಿ ಪೈಪ್ ಲೈನ್ ಕಾಮಗಾರಿಗಾಗಿ ಅಗೆಯಲಾಗಿತ್ತು. ಪೈಪ್ ಮುಚ್ಚಿದ ಬಳಿಕ ಮಳೆಗಾಲದ ಅವಧಿಯಲ್ಲಿ ಮಣ್ಣು ಸಡಿಲಗೊಂಡಿತ್ತು. ವಾಹನಕ್ಕೆ ಸೈಡ್ ಕೊಡುವ ವೇಳೆ ರಸ್ತೆ ಬದಿಗೆ ಸರಿದ ಬಸ್ಸು ಪೈಪ್ ಲೈನ್ನ ಗುಂಡಿಗೆ ಬಿದ್ದು ಆಯ ತಪ್ಪಿ ಚರಂಡಿಗೆ ಬಿದ್ದಿದೆ. ಸಂಜೆಯ ವೇಳೆ ಸಾಕಷ್ಟು ಪ್ರಯಾಣಿಕರು ಬಸ್ಸಲ್ಲಿ ಇದ್ದರು, ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…