ರಿಯಾಯಿತಿ ದರದ ಹೊಸ ಬಸ್ಸು ಪಾಸುಗಳ ವಿತರಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಸಕಾಲ ಸಂಬಂಧಿತ ಸೇವೆಗಳಾದ ವಿದ್ಯಾರ್ಥಿ ರಿಯಾಯಿತಿ ದರದ ಬಸ್ಸುಪಾಸು, ವಿಕಲಚೇತನರ ರಿಯಾಯಿತಿ ಬಸ್ಸುಪಾಸು, ಅಂಧರ ಉಚಿತ ಬಸ್ಸುಪಾಸು, ಸ್ವಾತಂತ್ರ್ಯ ಹೋರಾಟಗಾರರ ಉಚಿತ ಬಸ್ಸುಪಾಸು, ಸ್ವಾತಂತ್ರ್ಯ ಹೋರಾಟಗಾರರ ಪತ್ನಿ/ವಿಧವಾ ಪತ್ನಿಯರ ಉಚಿತ ಕೂಪನ್, ಅಪಘಾತ ಪರಿಹಾರ ನಿಧಿ ಇವುಗಳನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ನಿರ್ವಹಿಸಲಾಗುತ್ತದೆ.

Advertisement
Advertisement

ನಿಗಮದ ಬಸ್ಸುಪಾಸು ಪಡೆಯುವ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಸೇವಾಸಿಂಧು ಪೋರ್ಟಲ್‍ಗೆ ಅಪ್‍ಲೋಡ್ ಮಾಡಿದ ದಾಖಲೆಗಳ ಜೆರಾಕ್ಸ್ ಪ್ರತಿಗಳನ್ನು ಸಂಬಂಧಪಟ್ಟ ಶಾಲಾ/ಕಾಲೇಜುಗಳಲ್ಲಿ ನೀಡಬೇಕಾಗಿರುತ್ತದೆ. ಪಾಸಿನ ಶುಲ್ಕವನ್ನು ಶಾಲಾ/ಕಾಲೇಜಿನಲ್ಲಿ ಪಾವತಿಸಿ ಶಾಲಾ/ಕಾಲೇಜು ಮುಖಾಂತರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸು ನಿಲ್ದಾಣದ ಪಾಸ್‍ ಕೌಂಟರ್‍ನಲ್ಲಿ ಮಾತ್ರ ಪಾವತಿಸಲು ಅವಕಾಶವಿರುತ್ತದೆ.

ಸಂಬಂಧಪಟ್ಟಎಲ್ಲಾ ದಾಖಲೆಗಳನ್ನು JPEG ಹಾಗೂ PDF ನಮೂನೆಯಲ್ಲಿ ಸೇವಾಸಿಂಧು ಪೋರ್ಟಲ್ ನಲ್ಲಿಅಪ್‍ಲೋಡ್ ಮಾಡಿ ಸದರಿ ದಾಖಲೆಗಳ ಜೆರಾಕ್ಸ್ ಪ್ರತಿಗಳನ್ನು ಹಾಗೂ ಪಾಸ್‍ನ ಶುಲ್ಕವನ್ನು ನಿಗಮದ ಪಾಸ್‍ಕೌಂಟರ್‍ನಲ್ಲಿ ನೀಡಿ ಪಾಸುಗಳನ್ನು ಪಡೆಯಬಹುದು ಎಂದು ಕರಾರಸಾಸಂ, ಮಂಗಳೂರು, ವಿಭಾಗೀಯ ನಿಯಂತ್ರಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬುಧನಿಂದ ಈ 4 ರಾಶಿಯವರ ಲಕ್ ಫುಲ್ ಚೇಂಜ್, ಸಕಲ ಐಶ್ವರ್ಯ ಪ್ರಾಪ್ತಿ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

11 hours ago

ಹವಾಮಾನ ವರದಿ | 02-06-2025 | ಸಾಮಾನ್ಯ ಮಳೆ ಮುಂದುವರಿಕೆ | ಜೂನ್ ತಿಂಗಳಲ್ಲಿ ದುರ್ಬಲ ಮುಂಗಾರು ಸಾಧ್ಯತೆ |

ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ…

1 day ago

ಕೊರೊನಾ ಬಗ್ಗೆ ಮುನ್ನೆಚ್ಚರಿಕೆಯ ಹೊರತು ಭಯಭೀತರಾಗುವ ಅವಶ್ಯಕತೆಯಿಲ್ಲ

ರಾಜ್ಯದಲ್ಲಿ  ಕೊರೋನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನೂ ಇಲ್ಲ ಎಂದು  ಆರೋಗ್ಯ ಸಚಿವ…

1 day ago

ಭೂಕುಸಿತ ಹಿನ್ನೆಲೆ | ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ  ಈಶ್ವರ್ ಖಂಡ್ರೆ ಸೂಚನೆ

ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ…

1 day ago

ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ | ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಹಲವೆಡೆ  ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…

1 day ago

ಸಿಂಹ ರಾಶಿಯನ್ನು ಪ್ರವೇಶಿಸಲಿರುವ ಮಂಗಳ | ಜೂನ್ 7 ರಿಂದ 3 ರಾಶಿಯವರಿಗೆ ಶುಭ ಫಲ

2025ರ ಜೂನ್ 7 ರಿಂದ ಮಂಗಳ ಗ್ರಹವು ಸಿಂಹ ರಾಶಿಗೆ ಪ್ರವೇಶ ಮಾಡಲಿರುವುದು…

1 day ago