ಸುದ್ದಿಗಳು

ಗುಂಬಜ್ ಮಾದರಿ ಬಸ್‌ ನಿಲ್ದಾಣ | ಸಂಸದ ಪ್ರತಾಪ್‌ ಸಿಂಹ್‌ ಎಚ್ಚರಿಕೆ ಬೆನ್ನಲ್ಲೆ ಬದಲಾಯ್ತು ವಿನ್ಯಾಸ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯದಲ್ಲಿ ಹಿಜಾಬ್, ಕೇಸರಿ ಶಾಲು, ಟಿಪ್ಪು ಪ್ರತಿಮೆ, ಶಾಲೆಗಳಿಗೆ ಕೇಸರಿ ಬಣ್ಣ ವಿವಾದದ ಬೆನ್ನಲ್ಲೇ ಮೈಸೂರಿನಲ್ಲಿ  ಇನ್ನೊಂದು ವಿವಾದ ಸೃಷ್ಟಿಯಾಗುವ ಬೆನ್ನಲ್ಲೇ ಶಮನ ಮಾಡಲಾಗಿದೆ. ಮೈಸೂರಿನಲ್ಲಿ ಮಸೀದಿ ಮಾದರಿಯ ಬಸ್ ಶೆಲ್ಟರ್ ಗಳ ನಿರ್ಮಾಣ ಹೊಸದೊಂದು ವಿವಾದವನ್ನು ಹುಟ್ಟು ಹಾಕಿತ್ತು. ಇದಕ್ಕೆ ಹಲವೆಡೆಯಿಂದ ವಿರೋಧ ವ್ಯಕ್ತವಾಗಿತ್ತು. ಸಂಸದ ಪ್ರತಾಪ್‌ ಸಿಂಹ್‌ ಇಂತಹ ನಿಲ್ದಾಣಗಳನ್ನು ಒಡೆದು ಹಾಕುವುದಾಗಿ ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ಬಸ್‌ ಶೆಲ್ಟರ್‌ ವಿನ್ಯಾಸ ಬದಲಾಗಿದೆ. ಹೀಗಾಗಿ ವಿವಾದವೊಂದು ತಣ್ಣಗಾಗಿದೆ.

Advertisement
Advertisement

ಮೈಸೂರಿನ ನಂಜನಗೂಡು ರಸ್ತೆಯಲ್ಲಿ ಹಲವೆಡೆಗಳಲ್ಲಿ ಮಸೀದಿ ಮಾದರಿಯ ಬಸ್ ನಿಲ್ದಾಣಗಳನ್ನು ನಿರ್ಮಿಸಲಾಗಿದ್ದು, ಸಂಸದ ಪ್ರತಾಪ್ ಸಿಂಹ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಟಿಪ್ಪು ಪ್ರತಿಮೆ ನಿರ್ಮಾಣ ವಿಚಾರಗಳ ಬೆನ್ನಲ್ಲೇ ಈಗ ಇಂಥದ್ದೊಂದು ಬೆಳವಣಿಗೆಗಳು ನಡೆಯುತ್ತಿರುವುದು ಸರಿಯಲ್ಲ ಎಂದು ಕಿಡಿಕಾರಿದ್ದರು.ಈ ಬೆನ್ನಲ್ಲೇ ರಾತ್ರೋ ರಾತ್ರಿ ಬಸ್ ಶೆಲ್ಟರ್ ಮಾದರಿ ಬದಲಾಗಿದೆ.ಇದೀಗ ಬಸ್ ಶೆಲ್ಟರ್ ಗುಂಬಜ್ ಮೇಲೆ ಕಳಶ ಪ್ರತಿಷ್ಠಾಪನೆ ಮಾಡಲಾಗಿದೆ. ಶಾಸಕ ಎಸ್​ಎ ರಾಮದಾಸ್ ಕ್ಷೇತ್ರ ವ್ಯಾಪ್ತಿಯಲ್ಲಿ ನಿರ್ಮಾಣವಾಗಿರುವ ಬಸ್​ ನಿಲ್ದಾಣದ ಶೆಲ್ಟರ್​ನಲ್ಲಿ ಮೂರು ಗುಂಬಜ್‌ಗಳ ಮೇಲೆ ಕಳಸ ಮಾದರಿಯ ಆಕೃತಿ ನಿರ್ಮಾಣ ಮಾಡಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

53 minutes ago

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ಬದುಕು ಪುರಾಣ | ನಾವ್ಯಾಕೆ ‘ಶಕುನಿ’ಗಳಾಗುತ್ತಿದ್ದೇವೆ?

ಎಲ್ಲಾದರೂ ನೋಡಿದ್ದೀರಾ.. ಧರ್ಮರಾಯ, ಕೃಷ್ಣ, ಕರ್ಣ, ಭೀಷ್ಮ.. ಮೊದಲಾದ ಹೆಸರುಗಳನ್ನು ನಂನಮ್ಮ ಸಾಧನೆಗಳಿಗೆ…

3 hours ago

ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.…

11 hours ago

ಕೃಷಿಗೆ ತಂತ್ರಜ್ಞಾನ ಏಕೆ ಬೇಕು..? | ಗ್ರಾಮೀಣ ಭಾಗದ ಈ ಕೃಷಿ ಕಾರ್ಮಿಕ ನೀಡಿದ ಸಂದೇಶ

ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಬಳಿಯ ಕೃಷಿ ಕಾರ್ಮಿಕ ರಾಮಕೃಷ್ಣ ಇಳಂತೋಡಿ ಅವರು ಅಡಿಕೆಗೆ…

13 hours ago

ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |

ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…

18 hours ago