ದಸರಾ ಹಬ್ಬದ ಹಿನ್ನೆಲೆ ಊರಿಗೆ ಹೋಗುವ ಪ್ರಯಾಣಿಕರಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದ ಖಾಸಗಿ ಬಸ್ ಗಳಿಗೆ ಆರ್ ಟಿಒ (RTO) ಅಧಿಕಾರಿಗಳು ದಂಡ ವಿಧಿಸಿದ್ದಾರೆ.
ಬೆಂಗಳೂರಿನಿಂದ ರಾಜ್ಯದ ವಿವಿಧ ಭಾಗಗಳಿಗೆ ಹೋಗುವ ಪ್ರಯಾಣಿಕರಿಂದ ಖಾಸಗಿ ಬಸ್ ಮಾಲೀಕರು ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆ ಆರ್ ಟಿಒ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಕಳೆದ 3 ದಿನಗಳಲ್ಲಿ ಬರೋಬ್ಬರಿ 400 ಬಸ್ ಗಳ ಮೇಲೆ ಪ್ರಕರಣ ದಾಖಲಿಸಿದ್ದಾರೆ.ಹಬ್ಬದ ಸಮಯದಲ್ಲಿ ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡಿದರೆ ಕಠಿಣ ಕ್ರಮ, ಎಚ್ಚರಿಕೆ ನೀಡಿದರೂ , ಖಾಸಗಿ ಬಸ್ ಮಾಲೀಕರು ಹೆಚ್ಚಿನ ಹಣ ಪಡೆದಿದ್ದಾರೆ. ಈ ಹಿನ್ನೆಲೆ ಪ್ರಯಾಣಿಕರು ಆರ್ ಟಿಒ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
ಕಳೆದ ಕೆಲವು ದಿನಗಳಿಂದ ಅಡಿಕೆ ಬೆಳೆಗಾರರಿಗೆ ನಿರೀಕ್ಷೆಯ ಮೇಲೆ ನಿರೀಕ್ಷೆ.ಚಾಲಿ ಅಡಿಕೆ ಧಾರಣೆ…
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್…
ಕುಶಾಲಿ ಗೌಡ, ಗ್ರೆಡ್ -3, ಜ್ಞಾನ ಅಕಾಡೆಮಿ, ತರಬನ ಹಳ್ಳಿ ಬೆಂಗಳೂರು |…
ಅನ್ವಿತಾ ಸಿ, 9 ನೇ ತರಗತಿ, ಸರ್ಕಾರಿ ಪ್ರೌಢಶಾಲೆ , ಪಂಜ |…
ಜಮ್ಮು ಮತ್ತು ಕಾಶ್ಮೀರ, ಕರಾವಳಿ ಕರ್ನಾಟಕ, ಕೇರಳ ಮತ್ತು ಮಾಹೆಯ ಹಲವೆಡೆ ಮುಂದಿನ…
ದಕ್ಷಿಣ ಕನ್ನಡ , ಉಡುಪಿ ಹಾಗೂ ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ…