ಉಕ್ರೇನ್ ವಿರುದ್ದ ಯುದ್ಧ ಸಾರಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್’ರನ್ನು ಹಿಡಿದು ತರುವವರಿಗೆ ಬಹುಮಾನ ನೀಡುವುದಾಗಿ ಫೇಸ್ಬುಕ್ ಮೂಲಕ ರಷ್ಯಾದ ಉದ್ಯಮಿಯೋರ್ವರು ಘೋಷಣೆ ಮಾಡಿದ್ದಾರೆ.
ರಷ್ಯಾದ ಮಾಸ್ಕೋದಲ್ಲಿರುವ ಉದ್ಯಮಿ ಅಲೆಕ್ಸ್ ಕೊನನಿಖಲ್ ಈ ಬಗ್ಗೆ ಟ್ವೀಟ್ ಮಾಡಿದ್ದು, ವ್ಲಾಡಿಮಿರ್ ಪುಟಿನ್ ಅವರನ್ನು ಯುದ್ಧ ಅಪರಾಧಿ ಎಂದು ಹಿಡಿದು ತರುವವರಿಗೆ 7.5 ಕೋಟಿ ರೂ ಬಹುಮಾನ ನೀಡುವುದಾಗಿ ತಿಳಿಸಿದ್ದಾರೆ. ಅದರಲ್ಲೂ ರಷ್ಯಾ ಮಿಲಿಟರಿ ಪಡೆಯೇ ಈ ಕಾರ್ಯ ಮಾಡಬೇಕೆಂದು ಅವರು ಮನವಿ ಮಾಡಿದ್ದಾರೆ.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…