ಬೆಂಬಲ ಬೆಲೆಯಡಿಯಲ್ಲಿ ಕರ್ನಾಟಕದಿಂದ ಸುಮಾರು 16105 ಮೆಟ್ರಿಕ್ ಟನ್ ಹೆಸರುಕಾಳು ಖರೀದಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಕೇಂದ್ರ ಆಹಾರ ಸಾರ್ವಜನಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಪ್ರಲ್ಹಾದ್ ಜೋಶಿ, ಒಟ್ಟಾರೆಯಾಗಿ ಕೇಂದ್ರ ಸರ್ಕಾರ 38320 ಮೆಟ್ರಿಕ್ ಟನ್ ಖರೀದಿಸಲು ಒಪ್ಪಿಗೆ ನೀಡಿದೆ ಎಂದು ಹೇಳಿದ್ದಾರೆ. ಕರ್ನಾಟಕದಲ್ಲಿ ಬೆಂಬಲ ಬೆಲೆ ಯೋಜನೆಯಲ್ಲಿ ಖರೀದಿಸಲಾಗುವ ಹೆಸರುಕಾಳುಗೆ ಎಫ್ಎಕ್ಯೂ ಗುಣಮಟ್ಟದ ಮಾನದಂಡದಲ್ಲಿ ಕೇಂದ್ರ ಸಂಬಂಧಿತ ಸಂಸ್ಥೆಗಳು ಖರೀದಿ ಪ್ರಕ್ರಿಯೆ ಆರಂಭಿಸಲಿವೆ ಎಂದು ಮಾಹಿತಿ ನೀಡಿದ್ದಾರೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…