ಸೈಕಲ್ ಬಳಸಿ ಬೆಳೆಗಳಿಗೆ ನೀರುಣಿಸಿದ ರೈತ | 2.5 ಎಕರೆ ತರಕಾರಿ ಬೆಳೆಗೆ ಸಮೃದ್ಧ ನೀರು ಹಾಯಿಸಿದ ಕೃಷಿಕ |

January 27, 2022
1:22 PM

ಹಣಕಾಸಿನ ಅಡೆತಡೆಗಳನ್ನು ಎದುರಿಸುತ್ತಿರುವ ಜಾರ್ಖಂಡ್‌ನ ಹಜಾರಿಬಾಗ್‌ನ ಮುಕಿ ಗ್ರಾಮದ ರೈತ ತನ್ನ ಹಾನಿಗೊಳಗಾದ ನೀರಿನ ಪಂಪ್ ಅನ್ನು ಪೆಡಲ್ ಪವರ್‌ನಲ್ಲಿ ಚಲಾಯಿಸುವ ಮೂಲಕ ಯಶಸ್ವಿಯಾಗಿದ್ದಾರೆ. ವಿದ್ಯುಚ್ಛಕ್ತಿ ಮತ್ತು ಇಂಧನದಿಂದ ಚಲಿಸುವ ಸಾಂಪ್ರದಾಯಿಕ ಪಂಪ್ ಅನ್ನು ಹಳೆಯ ಬೈ-ಸೈಕಲ್ ಅನ್ನು ಪೆಡಲ್ ಮಾಡುವುದರೊಂದಿಗೆ ತನ್ನ ಬೆಳೆಗಳಿಗೆ ನೀರುಣಿಸುವಂತೆ ಮಾಡಿದ್ದಾರೆ.

Advertisement
Advertisement
Advertisement

ಪಂಪ್‌ನ ಕಾಯಿಲ್ ಸುಟ್ಟ ನಂತರ ಬೆಳೆಗಳಿಗೆ ನೀರು ಹಾಕಲು ಸಾಧ್ಯವಾಗದ ಕಾರಣ ಈ ಪ್ರಯೋಗವನ್ನು ಮಾಡಿರುವೆನು ಎಂದು ರೈತ ಮಾಂಝಿ ಹೇಳಿದ್ದಾರೆ. ಆರ್ಥಿಕ ಅಡಚಣೆ ಮತ್ತು ವಿದ್ಯುತ್ ಪೂರೈಕೆಯ ಕೊರತೆಯಿಂದಾಗಿ ಅದನ್ನು ಮತ್ತೆ ಸರಿಪಡಿಸಲು ಸಾಧ್ಯವಾಗಲಿಲ್ಲ. ಮರುದಿನ ನನ್ನ ಹಿತ್ತಲಿನಲ್ಲಿ ಬಿದ್ದಿರುವ ಹಳೆಯ ಬೈಸಿಕಲ್ಲೊಂದಿಗೆ ಪಂಪ್ ಅನ್ನು ಚಾಲೂಗೊಳಿಸುವ ಏಕೆ ಸಾಧ್ಯವಿಲ್ಲ ಎಂದು ಪ್ರಯತ್ನಿಸಿದೆ. ಹೀಗಾಗಿ ನಾನು ಪಂಪ್‌ನಿಂದ ಮೋಟಾರ್ ಫ್ಯಾನ್ ಅನ್ನು ತೆಗೆದು ಅದರ ಬುಷ್ ಅನ್ನು ಸರಪಳಿಯ ಸಹಾಯದಿಂದ ಫ್ರೀ-ವೀಲ್ ಮೂಲಕ ಬೈಸಿಕಲ್ ವೀಲ್‌ನೊಂದಿಗೆ ಸಿಕ್ಕಿಸಿ ಯಶಸ್ವಿಯಾದೆ ಎಂದು ಮಾಂಝಿ ಹೇಳಿದರು.

Advertisement

ಕೃಷಿಕ ಮಾಂಝಿ ಈಗ ತನ್ನ 2.5 ಎಕರೆ ಜಮೀನಿನಲ್ಲಿ ತನ್ನ ತರಕಾರಿ ಬೆಳೆಗಳಿಗೆ ಒಂದು ರೂಪಾಯಿ ಹೂಡಿಕೆ ಮಾಡದೆ ಹತ್ತಿರದ ಕೊಳದಿಂದ ಸಮರ್ಥವಾಗಿ ಈ ಪಂಪ್ ಬಳಸಿ ನೀರಾವರಿ ಮಾಡುತ್ತಾನೆ ಎಂದು ಅವರು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

Karnataka Weather | 28-03-2024 | ಕೆಲವು ಕಡೆ ತುಂತುರು ಮಳೆ | ಮಾ.31 ನಂತರ ಕೆಲವು ಕಡೆ ಸಾಮಾನ್ಯ ಮಳೆ ನಿರೀಕ್ಷೆ |
March 28, 2024
1:19 PM
by: ಸಾಯಿಶೇಖರ್ ಕರಿಕಳ
ಬರ ಹಿನ್ನೆಲೆ | ಮೈಸೂರು ಜಿಲ್ಲೆಯಲ್ಲಿ ಪಂಪ್‌ಸೆಟ್ ಬಳಸಿ ಕೃಷಿಗೆ ನದಿ ನೀರು ಬಳಕೆ ನಿಷೇಧ |
March 27, 2024
10:01 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಆಮದು ಪ್ರಕರಣಗಳಲ್ಲಿ ದೂರು ದಾಖಲಾಗುತ್ತಿಲ್ಲವೇಕೆ…? | ಆರೋಪಿಗಳು ಪತ್ತೆಯಾಗುತ್ತಿಲ್ಲವೇಕೆ…? |
March 27, 2024
9:32 PM
by: ದ ರೂರಲ್ ಮಿರರ್.ಕಾಂ
Karnataka Weather | 27-03-2024 | ರಾಜ್ಯದಲ್ಲಿ ಒಣ ಹವೆ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |
March 27, 2024
12:49 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror