Advertisement
ಕೃಷಿ

ಸೈಕಲ್ ಬಳಸಿ ಬೆಳೆಗಳಿಗೆ ನೀರುಣಿಸಿದ ರೈತ | 2.5 ಎಕರೆ ತರಕಾರಿ ಬೆಳೆಗೆ ಸಮೃದ್ಧ ನೀರು ಹಾಯಿಸಿದ ಕೃಷಿಕ |

Share

ಹಣಕಾಸಿನ ಅಡೆತಡೆಗಳನ್ನು ಎದುರಿಸುತ್ತಿರುವ ಜಾರ್ಖಂಡ್‌ನ ಹಜಾರಿಬಾಗ್‌ನ ಮುಕಿ ಗ್ರಾಮದ ರೈತ ತನ್ನ ಹಾನಿಗೊಳಗಾದ ನೀರಿನ ಪಂಪ್ ಅನ್ನು ಪೆಡಲ್ ಪವರ್‌ನಲ್ಲಿ ಚಲಾಯಿಸುವ ಮೂಲಕ ಯಶಸ್ವಿಯಾಗಿದ್ದಾರೆ. ವಿದ್ಯುಚ್ಛಕ್ತಿ ಮತ್ತು ಇಂಧನದಿಂದ ಚಲಿಸುವ ಸಾಂಪ್ರದಾಯಿಕ ಪಂಪ್ ಅನ್ನು ಹಳೆಯ ಬೈ-ಸೈಕಲ್ ಅನ್ನು ಪೆಡಲ್ ಮಾಡುವುದರೊಂದಿಗೆ ತನ್ನ ಬೆಳೆಗಳಿಗೆ ನೀರುಣಿಸುವಂತೆ ಮಾಡಿದ್ದಾರೆ.

ಪಂಪ್‌ನ ಕಾಯಿಲ್ ಸುಟ್ಟ ನಂತರ ಬೆಳೆಗಳಿಗೆ ನೀರು ಹಾಕಲು ಸಾಧ್ಯವಾಗದ ಕಾರಣ ಈ ಪ್ರಯೋಗವನ್ನು ಮಾಡಿರುವೆನು ಎಂದು ರೈತ ಮಾಂಝಿ ಹೇಳಿದ್ದಾರೆ. ಆರ್ಥಿಕ ಅಡಚಣೆ ಮತ್ತು ವಿದ್ಯುತ್ ಪೂರೈಕೆಯ ಕೊರತೆಯಿಂದಾಗಿ ಅದನ್ನು ಮತ್ತೆ ಸರಿಪಡಿಸಲು ಸಾಧ್ಯವಾಗಲಿಲ್ಲ. ಮರುದಿನ ನನ್ನ ಹಿತ್ತಲಿನಲ್ಲಿ ಬಿದ್ದಿರುವ ಹಳೆಯ ಬೈಸಿಕಲ್ಲೊಂದಿಗೆ ಪಂಪ್ ಅನ್ನು ಚಾಲೂಗೊಳಿಸುವ ಏಕೆ ಸಾಧ್ಯವಿಲ್ಲ ಎಂದು ಪ್ರಯತ್ನಿಸಿದೆ. ಹೀಗಾಗಿ ನಾನು ಪಂಪ್‌ನಿಂದ ಮೋಟಾರ್ ಫ್ಯಾನ್ ಅನ್ನು ತೆಗೆದು ಅದರ ಬುಷ್ ಅನ್ನು ಸರಪಳಿಯ ಸಹಾಯದಿಂದ ಫ್ರೀ-ವೀಲ್ ಮೂಲಕ ಬೈಸಿಕಲ್ ವೀಲ್‌ನೊಂದಿಗೆ ಸಿಕ್ಕಿಸಿ ಯಶಸ್ವಿಯಾದೆ ಎಂದು ಮಾಂಝಿ ಹೇಳಿದರು.

ಕೃಷಿಕ ಮಾಂಝಿ ಈಗ ತನ್ನ 2.5 ಎಕರೆ ಜಮೀನಿನಲ್ಲಿ ತನ್ನ ತರಕಾರಿ ಬೆಳೆಗಳಿಗೆ ಒಂದು ರೂಪಾಯಿ ಹೂಡಿಕೆ ಮಾಡದೆ ಹತ್ತಿರದ ಕೊಳದಿಂದ ಸಮರ್ಥವಾಗಿ ಈ ಪಂಪ್ ಬಳಸಿ ನೀರಾವರಿ ಮಾಡುತ್ತಾನೆ ಎಂದು ಅವರು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

10 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

10 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

1 day ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

1 day ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

1 day ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

1 day ago