ಕೃಷಿ

ಸೈಕಲ್ ಬಳಸಿ ಬೆಳೆಗಳಿಗೆ ನೀರುಣಿಸಿದ ರೈತ | 2.5 ಎಕರೆ ತರಕಾರಿ ಬೆಳೆಗೆ ಸಮೃದ್ಧ ನೀರು ಹಾಯಿಸಿದ ಕೃಷಿಕ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹಣಕಾಸಿನ ಅಡೆತಡೆಗಳನ್ನು ಎದುರಿಸುತ್ತಿರುವ ಜಾರ್ಖಂಡ್‌ನ ಹಜಾರಿಬಾಗ್‌ನ ಮುಕಿ ಗ್ರಾಮದ ರೈತ ತನ್ನ ಹಾನಿಗೊಳಗಾದ ನೀರಿನ ಪಂಪ್ ಅನ್ನು ಪೆಡಲ್ ಪವರ್‌ನಲ್ಲಿ ಚಲಾಯಿಸುವ ಮೂಲಕ ಯಶಸ್ವಿಯಾಗಿದ್ದಾರೆ. ವಿದ್ಯುಚ್ಛಕ್ತಿ ಮತ್ತು ಇಂಧನದಿಂದ ಚಲಿಸುವ ಸಾಂಪ್ರದಾಯಿಕ ಪಂಪ್ ಅನ್ನು ಹಳೆಯ ಬೈ-ಸೈಕಲ್ ಅನ್ನು ಪೆಡಲ್ ಮಾಡುವುದರೊಂದಿಗೆ ತನ್ನ ಬೆಳೆಗಳಿಗೆ ನೀರುಣಿಸುವಂತೆ ಮಾಡಿದ್ದಾರೆ.

Advertisement

ಪಂಪ್‌ನ ಕಾಯಿಲ್ ಸುಟ್ಟ ನಂತರ ಬೆಳೆಗಳಿಗೆ ನೀರು ಹಾಕಲು ಸಾಧ್ಯವಾಗದ ಕಾರಣ ಈ ಪ್ರಯೋಗವನ್ನು ಮಾಡಿರುವೆನು ಎಂದು ರೈತ ಮಾಂಝಿ ಹೇಳಿದ್ದಾರೆ. ಆರ್ಥಿಕ ಅಡಚಣೆ ಮತ್ತು ವಿದ್ಯುತ್ ಪೂರೈಕೆಯ ಕೊರತೆಯಿಂದಾಗಿ ಅದನ್ನು ಮತ್ತೆ ಸರಿಪಡಿಸಲು ಸಾಧ್ಯವಾಗಲಿಲ್ಲ. ಮರುದಿನ ನನ್ನ ಹಿತ್ತಲಿನಲ್ಲಿ ಬಿದ್ದಿರುವ ಹಳೆಯ ಬೈಸಿಕಲ್ಲೊಂದಿಗೆ ಪಂಪ್ ಅನ್ನು ಚಾಲೂಗೊಳಿಸುವ ಏಕೆ ಸಾಧ್ಯವಿಲ್ಲ ಎಂದು ಪ್ರಯತ್ನಿಸಿದೆ. ಹೀಗಾಗಿ ನಾನು ಪಂಪ್‌ನಿಂದ ಮೋಟಾರ್ ಫ್ಯಾನ್ ಅನ್ನು ತೆಗೆದು ಅದರ ಬುಷ್ ಅನ್ನು ಸರಪಳಿಯ ಸಹಾಯದಿಂದ ಫ್ರೀ-ವೀಲ್ ಮೂಲಕ ಬೈಸಿಕಲ್ ವೀಲ್‌ನೊಂದಿಗೆ ಸಿಕ್ಕಿಸಿ ಯಶಸ್ವಿಯಾದೆ ಎಂದು ಮಾಂಝಿ ಹೇಳಿದರು.

ಕೃಷಿಕ ಮಾಂಝಿ ಈಗ ತನ್ನ 2.5 ಎಕರೆ ಜಮೀನಿನಲ್ಲಿ ತನ್ನ ತರಕಾರಿ ಬೆಳೆಗಳಿಗೆ ಒಂದು ರೂಪಾಯಿ ಹೂಡಿಕೆ ಮಾಡದೆ ಹತ್ತಿರದ ಕೊಳದಿಂದ ಸಮರ್ಥವಾಗಿ ಈ ಪಂಪ್ ಬಳಸಿ ನೀರಾವರಿ ಮಾಡುತ್ತಾನೆ ಎಂದು ಅವರು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬದುಕು ಪುರಾಣ | ರಾಮಬಾಣದ ಇರಿತ

ಒಂದು ಔಷಧವು ಮಾರುಕಟ್ಟೆಗಿಳಿಯಲು ಹಲವು ಪರೀಕ್ಷೆಗೆ ಒಡ್ಡಿಕೊಂಡು, ಸರಕಾರದಿಂದ ಮಾನ್ಯತೆ ಪಡೆದಾಗ ಮಾತ್ರ…

2 hours ago

ವಾಸ್ತು ಶಾಸ್ತ್ರದ ಮೂಲಕ ನಿಮ್ಮ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಿಸುವ 5 ಟಿಪ್ಸ್

ನಿಮ್ಮ ಮನೆಯು ಕೇವಲ ಒಂದು ಇಟ್ಟಿಗೆಯ ಗೋಡೆಗಳ ಸಮೂಹವಲ್ಲ; ಇದು ನಿಮ್ಮ ಜೀವನದ…

3 hours ago

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು

ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…

12 hours ago

ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ

ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…

13 hours ago

ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ

ರಾಜ್ಯದಲ್ಲಿ ನೆನೆಗುದ್ದಿಗೆ  ಬಿದ್ದಿದ್ದ  ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ  ರೈಲ್ವೆ…

13 hours ago

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…

13 hours ago