Advertisement
ಕೃಷಿ

ಸೈಕಲ್ ಬಳಸಿ ಬೆಳೆಗಳಿಗೆ ನೀರುಣಿಸಿದ ರೈತ | 2.5 ಎಕರೆ ತರಕಾರಿ ಬೆಳೆಗೆ ಸಮೃದ್ಧ ನೀರು ಹಾಯಿಸಿದ ಕೃಷಿಕ |

Share

ಹಣಕಾಸಿನ ಅಡೆತಡೆಗಳನ್ನು ಎದುರಿಸುತ್ತಿರುವ ಜಾರ್ಖಂಡ್‌ನ ಹಜಾರಿಬಾಗ್‌ನ ಮುಕಿ ಗ್ರಾಮದ ರೈತ ತನ್ನ ಹಾನಿಗೊಳಗಾದ ನೀರಿನ ಪಂಪ್ ಅನ್ನು ಪೆಡಲ್ ಪವರ್‌ನಲ್ಲಿ ಚಲಾಯಿಸುವ ಮೂಲಕ ಯಶಸ್ವಿಯಾಗಿದ್ದಾರೆ. ವಿದ್ಯುಚ್ಛಕ್ತಿ ಮತ್ತು ಇಂಧನದಿಂದ ಚಲಿಸುವ ಸಾಂಪ್ರದಾಯಿಕ ಪಂಪ್ ಅನ್ನು ಹಳೆಯ ಬೈ-ಸೈಕಲ್ ಅನ್ನು ಪೆಡಲ್ ಮಾಡುವುದರೊಂದಿಗೆ ತನ್ನ ಬೆಳೆಗಳಿಗೆ ನೀರುಣಿಸುವಂತೆ ಮಾಡಿದ್ದಾರೆ.

ಪಂಪ್‌ನ ಕಾಯಿಲ್ ಸುಟ್ಟ ನಂತರ ಬೆಳೆಗಳಿಗೆ ನೀರು ಹಾಕಲು ಸಾಧ್ಯವಾಗದ ಕಾರಣ ಈ ಪ್ರಯೋಗವನ್ನು ಮಾಡಿರುವೆನು ಎಂದು ರೈತ ಮಾಂಝಿ ಹೇಳಿದ್ದಾರೆ. ಆರ್ಥಿಕ ಅಡಚಣೆ ಮತ್ತು ವಿದ್ಯುತ್ ಪೂರೈಕೆಯ ಕೊರತೆಯಿಂದಾಗಿ ಅದನ್ನು ಮತ್ತೆ ಸರಿಪಡಿಸಲು ಸಾಧ್ಯವಾಗಲಿಲ್ಲ. ಮರುದಿನ ನನ್ನ ಹಿತ್ತಲಿನಲ್ಲಿ ಬಿದ್ದಿರುವ ಹಳೆಯ ಬೈಸಿಕಲ್ಲೊಂದಿಗೆ ಪಂಪ್ ಅನ್ನು ಚಾಲೂಗೊಳಿಸುವ ಏಕೆ ಸಾಧ್ಯವಿಲ್ಲ ಎಂದು ಪ್ರಯತ್ನಿಸಿದೆ. ಹೀಗಾಗಿ ನಾನು ಪಂಪ್‌ನಿಂದ ಮೋಟಾರ್ ಫ್ಯಾನ್ ಅನ್ನು ತೆಗೆದು ಅದರ ಬುಷ್ ಅನ್ನು ಸರಪಳಿಯ ಸಹಾಯದಿಂದ ಫ್ರೀ-ವೀಲ್ ಮೂಲಕ ಬೈಸಿಕಲ್ ವೀಲ್‌ನೊಂದಿಗೆ ಸಿಕ್ಕಿಸಿ ಯಶಸ್ವಿಯಾದೆ ಎಂದು ಮಾಂಝಿ ಹೇಳಿದರು.

ಕೃಷಿಕ ಮಾಂಝಿ ಈಗ ತನ್ನ 2.5 ಎಕರೆ ಜಮೀನಿನಲ್ಲಿ ತನ್ನ ತರಕಾರಿ ಬೆಳೆಗಳಿಗೆ ಒಂದು ರೂಪಾಯಿ ಹೂಡಿಕೆ ಮಾಡದೆ ಹತ್ತಿರದ ಕೊಳದಿಂದ ಸಮರ್ಥವಾಗಿ ಈ ಪಂಪ್ ಬಳಸಿ ನೀರಾವರಿ ಮಾಡುತ್ತಾನೆ ಎಂದು ಅವರು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

6 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

13 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

2 days ago