ನೂತನ ಸಿಎಂ ಆಗಿ ಸಿದ್ಧರಾಮಯ್ಯ ಹಾಗೂ ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ

May 20, 2023
10:56 AM

ರಾಜ್ಯದ ನೂತನ 31ನೇ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಹಾಗೂ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಅಧಿಕಾರವನ್ನು ಸ್ವೀಕರಿಸಲು ಕ್ಷಣಗಣನೆ ಇದೀಗ ಆರಂಭವಾಗಿದೆ. ಜೊತೆಗೆ 8 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Advertisement
Advertisement
Advertisement
Advertisement

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 12.30 ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಕೇಂದ್ರದ ನಾಯಕರು ಆಗಮಿಸುತ್ತಿದ್ದಾರೆ. ಜೊತೆಗೆ ಕಾರ್ಯಕ್ರಮ ದಲ್ಲಿ ಹಲವು ರಾಜ್ಯಗಳ ಸಿಎಂಗಳು ಭಾಗಿಯಾಗಲಿದ್ದಾರೆ. ಇವರೆಲ್ಲ ಇಂದು ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಲಿದ್ದಾರೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಕೃಷಿ ಪಂಪ್‌ಸೆಟ್‌ಗೆ 7 ತಾಸು ವಿದ್ಯುತ್ ಪೂರೈಕೆಗೆ ರಾಜ್ಯ ಸರ್ಕಾರ ಬದ್ಧ | ಇಂಧನ ಸಚಿವ ಕೆ.ಜೆ. ಜಾರ್ಜ್
February 19, 2025
7:22 AM
by: The Rural Mirror ಸುದ್ದಿಜಾಲ
ರೈತರ ಬೇಡಿಕೆ ಈಡೇರಿಕೆ ಸರ್ಕಾರದ ಮೊದಲ ಆದ್ಯತೆ- ಮುಖ್ಯಮಂತ್ರಿ ಸಿದ್ದರಾಮಯ್ಯ
February 17, 2025
9:27 PM
by: The Rural Mirror ಸುದ್ದಿಜಾಲ
ರಾಜ್ಯದ ನೀರಾವರಿ ವಿಷಯ | ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ- ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
February 16, 2025
3:07 PM
by: The Rural Mirror ಸುದ್ದಿಜಾಲ
ದೊಡ್ಡ ಪ್ರಮಾಣದಲ್ಲಿ ಮೂಲಸೌಲಭ್ಯ ಅಭಿವೃದ್ಧಿಗೆ ಆದ್ಯತೆ | ಸಚಿವ ಅಶ್ವಿನಿ ವೈಷ್ಣವ್
February 16, 2025
2:58 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror