ಕರ್ನಾಟಕದ 16 ನೇ ವಿಧಾನಸಭೆಯ 31 ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು. ಹಾಗೂ ರಾಜ್ಯದ 9ನೇ ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಮಾಡಿದರು.
ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಉಪಸ್ಥಿತರಿದ್ದರು. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಕ್ಕು, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ವಾಲಿನ್, ಛತ್ತಿಸ್ಘಡ ಮುಖ್ಯಮಂತ್ರಿ ಭೂಪೇಶ್ ಬಾಗೆಲ್, ಜಮ್ಮುಕಾಶ್ಮೀರ ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬ ಮುಪ್ತಿ, ಫಾರೂಖ್ ಅಬ್ದುಲ್ಲಾ, ಮಹಾರಾಷ್ಟ್ರ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ನಟ ಶಿವಕುಮಾರ್, ನಟ ಕಮಲಹಾಸನ್, ಸಾಧುಕೋಕಿಲ, ದುನಿಯಾ ವಿಜಯ್, ರಮ್ಯ ಮತ್ತಿತ್ತರ ಗಣ್ಯರು ಭಾಗವಹಿಸಿದ್ದರು.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…