ಬೆಂಗಳೂರು: ನಮ್ಮ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ. ನಾವು ಚುನಾವಣೆಗೆ ಮೊದಲು ನೀಡರುವ ಐದು ಗ್ಯಾರಂಟಿಗಳನ್ನು ಈಡೇರಿಸುತ್ತೇವೆ ಎಂದು ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ.
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಗೃಹಜ್ಯೋತಿ ಯೋಜನೆಯಡಿಯಲ್ಲಿ ತಿಂಗಳಿಗೆ 2೦೦ ಯೂನಿಟ್ ಉಚಿತ ವಿದುತ್ಯ್ ಮತ್ತುಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಪ್ರತಿ ಮನೆ ಯಜಮಾನನಿಗೆ 2೦೦೦ ರೂ ನೀಡಲಾಗುವುದು. ಮಾತ್ರವಲ್ಲ ಅನ್ನಭಾಗ್ಯ ಯೋಜನೆ-10 ಕೆಜಿ ಅಕ್ಕಿ ಉಚಿತ, ಈ ವರ್ಷದ ಪದವೀದರ, ಪಿಎಚ್ಡಿ, ಎಂಬಿಬಿಟ್ ಪದವಿಧರರಿಗೆ 3,೦೦೦ ರೂ. ಡಿಪ್ಲೋಮಾ ಮಾಡಿ ನಿರುದ್ಯೋಗಿಗಳಿಗೆ 1,5೦೦ ರೂ. ನೀಡಲಾಗುತ್ತದೆ ಎಂದು ಹೇಳಿದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…