ಬೆಂಗಳೂರು: ನಮ್ಮ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ. ನಾವು ಚುನಾವಣೆಗೆ ಮೊದಲು ನೀಡರುವ ಐದು ಗ್ಯಾರಂಟಿಗಳನ್ನು ಈಡೇರಿಸುತ್ತೇವೆ ಎಂದು ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ.
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಗೃಹಜ್ಯೋತಿ ಯೋಜನೆಯಡಿಯಲ್ಲಿ ತಿಂಗಳಿಗೆ 2೦೦ ಯೂನಿಟ್ ಉಚಿತ ವಿದುತ್ಯ್ ಮತ್ತುಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಪ್ರತಿ ಮನೆ ಯಜಮಾನನಿಗೆ 2೦೦೦ ರೂ ನೀಡಲಾಗುವುದು. ಮಾತ್ರವಲ್ಲ ಅನ್ನಭಾಗ್ಯ ಯೋಜನೆ-10 ಕೆಜಿ ಅಕ್ಕಿ ಉಚಿತ, ಈ ವರ್ಷದ ಪದವೀದರ, ಪಿಎಚ್ಡಿ, ಎಂಬಿಬಿಟ್ ಪದವಿಧರರಿಗೆ 3,೦೦೦ ರೂ. ಡಿಪ್ಲೋಮಾ ಮಾಡಿ ನಿರುದ್ಯೋಗಿಗಳಿಗೆ 1,5೦೦ ರೂ. ನೀಡಲಾಗುತ್ತದೆ ಎಂದು ಹೇಳಿದರು.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…