ಬೆಂಗಳೂರು: ನಮ್ಮ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ. ನಾವು ಚುನಾವಣೆಗೆ ಮೊದಲು ನೀಡರುವ ಐದು ಗ್ಯಾರಂಟಿಗಳನ್ನು ಈಡೇರಿಸುತ್ತೇವೆ ಎಂದು ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ.
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಗೃಹಜ್ಯೋತಿ ಯೋಜನೆಯಡಿಯಲ್ಲಿ ತಿಂಗಳಿಗೆ 2೦೦ ಯೂನಿಟ್ ಉಚಿತ ವಿದುತ್ಯ್ ಮತ್ತುಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಪ್ರತಿ ಮನೆ ಯಜಮಾನನಿಗೆ 2೦೦೦ ರೂ ನೀಡಲಾಗುವುದು. ಮಾತ್ರವಲ್ಲ ಅನ್ನಭಾಗ್ಯ ಯೋಜನೆ-10 ಕೆಜಿ ಅಕ್ಕಿ ಉಚಿತ, ಈ ವರ್ಷದ ಪದವೀದರ, ಪಿಎಚ್ಡಿ, ಎಂಬಿಬಿಟ್ ಪದವಿಧರರಿಗೆ 3,೦೦೦ ರೂ. ಡಿಪ್ಲೋಮಾ ಮಾಡಿ ನಿರುದ್ಯೋಗಿಗಳಿಗೆ 1,5೦೦ ರೂ. ನೀಡಲಾಗುತ್ತದೆ ಎಂದು ಹೇಳಿದರು.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…