ಬೆಂಗಳೂರು: ನಮ್ಮ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ. ನಾವು ಚುನಾವಣೆಗೆ ಮೊದಲು ನೀಡರುವ ಐದು ಗ್ಯಾರಂಟಿಗಳನ್ನು ಈಡೇರಿಸುತ್ತೇವೆ ಎಂದು ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ.
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಗೃಹಜ್ಯೋತಿ ಯೋಜನೆಯಡಿಯಲ್ಲಿ ತಿಂಗಳಿಗೆ 2೦೦ ಯೂನಿಟ್ ಉಚಿತ ವಿದುತ್ಯ್ ಮತ್ತುಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಪ್ರತಿ ಮನೆ ಯಜಮಾನನಿಗೆ 2೦೦೦ ರೂ ನೀಡಲಾಗುವುದು. ಮಾತ್ರವಲ್ಲ ಅನ್ನಭಾಗ್ಯ ಯೋಜನೆ-10 ಕೆಜಿ ಅಕ್ಕಿ ಉಚಿತ, ಈ ವರ್ಷದ ಪದವೀದರ, ಪಿಎಚ್ಡಿ, ಎಂಬಿಬಿಟ್ ಪದವಿಧರರಿಗೆ 3,೦೦೦ ರೂ. ಡಿಪ್ಲೋಮಾ ಮಾಡಿ ನಿರುದ್ಯೋಗಿಗಳಿಗೆ 1,5೦೦ ರೂ. ನೀಡಲಾಗುತ್ತದೆ ಎಂದು ಹೇಳಿದರು.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…