ಬೆಂಗಳೂರು: ನಮ್ಮ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ. ನಾವು ಚುನಾವಣೆಗೆ ಮೊದಲು ನೀಡರುವ ಐದು ಗ್ಯಾರಂಟಿಗಳನ್ನು ಈಡೇರಿಸುತ್ತೇವೆ ಎಂದು ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ.
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಗೃಹಜ್ಯೋತಿ ಯೋಜನೆಯಡಿಯಲ್ಲಿ ತಿಂಗಳಿಗೆ 2೦೦ ಯೂನಿಟ್ ಉಚಿತ ವಿದುತ್ಯ್ ಮತ್ತುಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಪ್ರತಿ ಮನೆ ಯಜಮಾನನಿಗೆ 2೦೦೦ ರೂ ನೀಡಲಾಗುವುದು. ಮಾತ್ರವಲ್ಲ ಅನ್ನಭಾಗ್ಯ ಯೋಜನೆ-10 ಕೆಜಿ ಅಕ್ಕಿ ಉಚಿತ, ಈ ವರ್ಷದ ಪದವೀದರ, ಪಿಎಚ್ಡಿ, ಎಂಬಿಬಿಟ್ ಪದವಿಧರರಿಗೆ 3,೦೦೦ ರೂ. ಡಿಪ್ಲೋಮಾ ಮಾಡಿ ನಿರುದ್ಯೋಗಿಗಳಿಗೆ 1,5೦೦ ರೂ. ನೀಡಲಾಗುತ್ತದೆ ಎಂದು ಹೇಳಿದರು.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…