ರಾಜ್ಯದ ನೂತನ 31ನೇ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಹಾಗೂ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಅಧಿಕಾರವನ್ನು ಸ್ವೀಕರಿಸಲು ಕ್ಷಣಗಣನೆ ಇದೀಗ ಆರಂಭವಾಗಿದೆ. ಜೊತೆಗೆ 8 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 12.30 ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಕೇಂದ್ರದ ನಾಯಕರು ಆಗಮಿಸುತ್ತಿದ್ದಾರೆ. ಜೊತೆಗೆ ಕಾರ್ಯಕ್ರಮ ದಲ್ಲಿ ಹಲವು ರಾಜ್ಯಗಳ ಸಿಎಂಗಳು ಭಾಗಿಯಾಗಲಿದ್ದಾರೆ. ಇವರೆಲ್ಲ ಇಂದು ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಲಿದ್ದಾರೆ.
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…