ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ ಮುಂದುವರಿಸುವಂತೆ ಸಿಎಂ ಬೊಮ್ಮಾಯಿಯವರು ಸೂಚನೆಯನ್ನು ನೀಡಿದ್ದಾರೆ.
ನಮ್ಮದು ಸ್ಪಂದನಶೀಲ ಸರ್ಕಾರವಾಗಿದೆ. ಯಾವುದೇ ಸಮಸ್ಯೆಗಳು ಬಂದರು ಅದಕ್ಕೆ ಸರಿಯಾದ ಪರಿಹಾರವನ್ನು ನೀಡಲು ನಮ್ಮ ಸರ್ಕಾರ ಎಂದಿಗೂ ಮುಂದು ಇರುತ್ತದೆ. ಏಕೆಂದರೆ ಜೋಳದ ಖರೀದಿಗೆ ಅವಕಾಶವನ್ನು ನೀಡಿದ ಸಮಯದಲ್ಲಿಯೇ ರಾಗಿ ಖರೀದಿಯನ್ನು ಮುಂದುವರಿಸಬೇಕು ಎಂಬ ತೀರ್ಮಾಸಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ರಾಗಿ ಖರೀದಿಸುವ ಬೇಡಿಕೆಯ ಬಗ್ಗೆ ಸಚಿವ ಸಂಪುಟ ಉಪ ಸಮಿತಿ ಅನುಮೋದನೆಯನ್ನು ಪಡೆದು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತೀರ್ಮಾನ ಕೈಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…