Advertisement
MIRROR FOCUS

ಮುಖ್ಯಮಂತ್ರಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ | ಕಲ್ಯಾಣ ಕರ್ನಾಟಕಕ್ಕೆ 11 ಸಾವಿರದ 770 ಕೋಟಿ |

Share

ಕಲಬುರಗಿಯಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು.ದಶಕಗಳ ಬಳಿಕ   ಕಲಬುರಗಿಯಲ್ಲಿ  ಸಚಿವ ಸಂಪುಟ ಸಭೆ  ನಡೆದಿತ್ತು.ಸಭೆ ಬಳಿಕ ಮಾಹಿತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ , ಒಟ್ಟು  56 ವಿಷಯಗಳ  12 ಸಾವಿರದ 692 ಕೋಟಿ ರೂಪಾಯಿ ಮೊತ್ತದ ಯೋಜನೆಗಳಲ್ಲಿ  11 ಸಾವಿರದ 770 ಕೋಟಿ ರೂಪಾಯಿ ಮೊತ್ತದ  46 ವಿಷಯಗಳು ಕಲ್ಯಾಣ ಕರ್ನಾಟಕಕ್ಕೆ ಸೀಮಿತವಾಗಿವೆ  ಎಂದರು.

ಬೀದರ್ ಮತ್ತು  ರಾಯಚೂರು ಪಟ್ಟಣಗಳನ್ನು  ನಗರ ಪಾಲಿಕೆಗಳನ್ನಾಗಿ  ಮೇಲ್ದರ್ಜೆಗೇರಿಸುವುದು. ಬೀದರ್ ಮತ್ತು ಕಲಬುರಗಿ ಜಿಲ್ಲೆಗಳ  ಎಲ್ಲಾ ಹಳ್ಳಿಗಳಿಗೆ  7 ಸಾವಿರದ 200 ಕೋಟಿ ರೂಪಾಯಿ ಮೊತ್ತದಲ್ಲಿ, ನಾರಾಯಣಪುರ ಜಲಾಶಯದಿಂದ  ಶುದ್ಧ ಕುಡಿಯುವ ನೀರು  ಒದಗಿಸಲು  ಸಚಿವ ಸಂಪುಟ  ಸಮ್ಮತಿ ನೀಡಿದೆ. ಇದರಲ್ಲಿ  ರಾಜ್ಯ ಹಾಗೂ ಕೇಂದ್ರದ ಸರ್ಕಾರದ  ಪಾಲು ತಲಾ  50ರಷ್ಟು ಇರಲಿದೆ ಎಂದು  ಹೇಳಿದರು.ಕಲ್ಯಾಣ ಕರ್ನಾಟಕಕ್ಕೆ  ಪ್ರತಿವರ್ಷ  ರಾಜ್ಯ ಸರ್ಕಾರ  5 ಸಾವಿರ ಕೋಟಿ ರೂಪಾಯಿ  ಅನುದಾನ ನೀಡುತ್ತಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ  ಖಾಲಿ ಇರುವ  17 ಸಾವಿರ  439 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವುದು ಸೇರಿದಂತೆ  ಹಲವು ಮಹತ್ವದ ನಿರ್ಧಾರಗಳನ್ನು  ಸಚಿವ ಸಂಪುಟ  ತೆಗೆದುಕೊಂಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

9 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

1 day ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago