MIRROR FOCUS

ಮುಖ್ಯಮಂತ್ರಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ | ಕಲ್ಯಾಣ ಕರ್ನಾಟಕಕ್ಕೆ 11 ಸಾವಿರದ 770 ಕೋಟಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಲಬುರಗಿಯಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು.ದಶಕಗಳ ಬಳಿಕ   ಕಲಬುರಗಿಯಲ್ಲಿ  ಸಚಿವ ಸಂಪುಟ ಸಭೆ  ನಡೆದಿತ್ತು.ಸಭೆ ಬಳಿಕ ಮಾಹಿತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ , ಒಟ್ಟು  56 ವಿಷಯಗಳ  12 ಸಾವಿರದ 692 ಕೋಟಿ ರೂಪಾಯಿ ಮೊತ್ತದ ಯೋಜನೆಗಳಲ್ಲಿ  11 ಸಾವಿರದ 770 ಕೋಟಿ ರೂಪಾಯಿ ಮೊತ್ತದ  46 ವಿಷಯಗಳು ಕಲ್ಯಾಣ ಕರ್ನಾಟಕಕ್ಕೆ ಸೀಮಿತವಾಗಿವೆ  ಎಂದರು.

Advertisement
Advertisement

ಬೀದರ್ ಮತ್ತು  ರಾಯಚೂರು ಪಟ್ಟಣಗಳನ್ನು  ನಗರ ಪಾಲಿಕೆಗಳನ್ನಾಗಿ  ಮೇಲ್ದರ್ಜೆಗೇರಿಸುವುದು. ಬೀದರ್ ಮತ್ತು ಕಲಬುರಗಿ ಜಿಲ್ಲೆಗಳ  ಎಲ್ಲಾ ಹಳ್ಳಿಗಳಿಗೆ  7 ಸಾವಿರದ 200 ಕೋಟಿ ರೂಪಾಯಿ ಮೊತ್ತದಲ್ಲಿ, ನಾರಾಯಣಪುರ ಜಲಾಶಯದಿಂದ  ಶುದ್ಧ ಕುಡಿಯುವ ನೀರು  ಒದಗಿಸಲು  ಸಚಿವ ಸಂಪುಟ  ಸಮ್ಮತಿ ನೀಡಿದೆ. ಇದರಲ್ಲಿ  ರಾಜ್ಯ ಹಾಗೂ ಕೇಂದ್ರದ ಸರ್ಕಾರದ  ಪಾಲು ತಲಾ  50ರಷ್ಟು ಇರಲಿದೆ ಎಂದು  ಹೇಳಿದರು.ಕಲ್ಯಾಣ ಕರ್ನಾಟಕಕ್ಕೆ  ಪ್ರತಿವರ್ಷ  ರಾಜ್ಯ ಸರ್ಕಾರ  5 ಸಾವಿರ ಕೋಟಿ ರೂಪಾಯಿ  ಅನುದಾನ ನೀಡುತ್ತಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ  ಖಾಲಿ ಇರುವ  17 ಸಾವಿರ  439 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವುದು ಸೇರಿದಂತೆ  ಹಲವು ಮಹತ್ವದ ನಿರ್ಧಾರಗಳನ್ನು  ಸಚಿವ ಸಂಪುಟ  ತೆಗೆದುಕೊಂಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

7 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

11 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

12 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

19 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

20 hours ago