Fact Check | ದೇಶದಾದ್ಯಂತ ರಕ್ತ ಬೇಕಾದಲ್ಲಿ104ಕ್ಕೆ ಕರೆ ಮಾಡಿ…..! | ಇಂತಹ ಸೇವೆ ದೇಶದಾದ್ಯಂತ ಇಲ್ಲ…! |

October 27, 2023
8:43 PM

ವ್ಯಾಟ್ಸಪ್‌ ಮೂಲಕ ಮೆಸೇಜು ಬೇರೆ ಬೇರೆ ಗುಂಪುಗಳಲ್ಲಿ ಬರುತ್ತಿದೆ.ಆ ಸಂದೇಶ ಹೀಗೆ ಇದೆ…ಇದು ಸರ್ಕಾರದ ಹೊಸ ಯೋಜನೆ. “ಇಂದಿನಿಂದ “104” ಭಾರತದಲ್ಲಿ ರಕ್ತದ ಬೇಡಿಕೆಯ ವಿಶೇಷ ಸಂಖ್ಯೆಯಾಗಲಿದೆ”. “Blood On Call” ಎಂಬುದು ಸೇವೆಯ ಹೆಸರು. ಈ ಸಂಖ್ಯೆಗೆ ಕರೆ ಮಾಡಿದ ನಂತರ, 40 ಕಿಮೀ ವ್ಯಾಪ್ತಿಯೊಳಗೆ, ರಕ್ತವನ್ನು ನಾಲ್ಕು ಗಂಟೆಗಳ ಒಳಗೆ ತಲುಪಿಸಲಾಗುತ್ತದೆ. ಪ್ರತಿ ಬಾಟಲಿಗೆ ರೂ. 450/- ಮತ್ತು ಸಾಗಣೆಗೆ ರೂ. 100/. ಈ ಯೋಜನೆಯನ್ನು ಪ್ರಧಾನಿ ಮೋದಿಯವರು ಆರಂಭಿಸಿದ್ದಾರೆ ಎಂಬ ಸಂದೇಶ ವಾಟ್ಸಾಪ್‌ನಲ್ಲಿ ವೈರಲ್ ಆಗಿದೆ.  ದಯವಿಟ್ಟು ಈ ಸಂದೇಶವನ್ನು ನೀವು ಸಂಪರ್ಕದಲ್ಲಿರುವ ಇತರ ಸ್ನೇಹಿತರು, ಸಂಬಂಧಿಕರು ಮತ್ತು ಗುಂಪಿಗೆ ಫಾರ್ವರ್ಡ್ ಮಾಡಿ. ಈ ಸೌಲಭ್ಯದ ಮೂಲಕ ಅನೇಕ ಜೀವಗಳನ್ನು ಉಳಿಸಬಹುದು. ಅದು ಸುಳ್ಳು. ಅವರು ಪ್ರಧಾನಿಯಾಗುವ ಮೊದಲು ಮಹಾರಾಷ್ಟ್ರದಲ್ಲಿ ಈ ಯೋಜನೆ ಪ್ರಾರಂಭಿಸಲಾಗಿತ್ತು.

ವಾಸ್ತವವಾಗಿ ದೇಶದಲ್ಲಿ ಇಂತಹ ಯೋಜನೆ ಇಲ್ಲ. ಮಹಾರಾಷ್ಟ್ರದಲ್ಲಿ  2014 ರಲ್ಲಿ ಆಗಿನ ಆರೋಗ್ಯ ಸಚಿವರು ಅಲ್ಲಿನ ಯೋಜನೆಯನ್ನು ಹೇಳಿದ್ದರು. ಈಗ ದೇಶದ ವಿವಿಧ ಕಡೆ 104 ಸಂಖ್ಯೆಯನ್ನು ಬೇರೆ ಬೇರೆ ಸೇವೆಗೆ ಬಳಸಲಾಗುತ್ತಿದೆ. ವಿಶೇಷವಾಗಿ ಕೋವಿಡ್‌ ಸೇವೆಗೆ ಬಳಕೆ ಮಾಡಲಾಗುತ್ತಿತ್ತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!
June 14, 2026
10:34 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ
June 14, 2026
3:27 PM
by: ಸಾಯಿಶೇಖರ್ ಕರಿಕಳ
ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ
June 14, 2026
12:52 PM
by: ದ ರೂರಲ್ ಮಿರರ್.ಕಾಂ
ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು
June 14, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror