Advertisement
MIRROR FOCUS

Fact Check | ದೇಶದಾದ್ಯಂತ ರಕ್ತ ಬೇಕಾದಲ್ಲಿ104ಕ್ಕೆ ಕರೆ ಮಾಡಿ…..! | ಇಂತಹ ಸೇವೆ ದೇಶದಾದ್ಯಂತ ಇಲ್ಲ…! |

Share

ವ್ಯಾಟ್ಸಪ್‌ ಮೂಲಕ ಮೆಸೇಜು ಬೇರೆ ಬೇರೆ ಗುಂಪುಗಳಲ್ಲಿ ಬರುತ್ತಿದೆ.ಆ ಸಂದೇಶ ಹೀಗೆ ಇದೆ…ಇದು ಸರ್ಕಾರದ ಹೊಸ ಯೋಜನೆ. “ಇಂದಿನಿಂದ “104” ಭಾರತದಲ್ಲಿ ರಕ್ತದ ಬೇಡಿಕೆಯ ವಿಶೇಷ ಸಂಖ್ಯೆಯಾಗಲಿದೆ”. “Blood On Call” ಎಂಬುದು ಸೇವೆಯ ಹೆಸರು. ಈ ಸಂಖ್ಯೆಗೆ ಕರೆ ಮಾಡಿದ ನಂತರ, 40 ಕಿಮೀ ವ್ಯಾಪ್ತಿಯೊಳಗೆ, ರಕ್ತವನ್ನು ನಾಲ್ಕು ಗಂಟೆಗಳ ಒಳಗೆ ತಲುಪಿಸಲಾಗುತ್ತದೆ. ಪ್ರತಿ ಬಾಟಲಿಗೆ ರೂ. 450/- ಮತ್ತು ಸಾಗಣೆಗೆ ರೂ. 100/. ಈ ಯೋಜನೆಯನ್ನು ಪ್ರಧಾನಿ ಮೋದಿಯವರು ಆರಂಭಿಸಿದ್ದಾರೆ ಎಂಬ ಸಂದೇಶ ವಾಟ್ಸಾಪ್‌ನಲ್ಲಿ ವೈರಲ್ ಆಗಿದೆ.  ದಯವಿಟ್ಟು ಈ ಸಂದೇಶವನ್ನು ನೀವು ಸಂಪರ್ಕದಲ್ಲಿರುವ ಇತರ ಸ್ನೇಹಿತರು, ಸಂಬಂಧಿಕರು ಮತ್ತು ಗುಂಪಿಗೆ ಫಾರ್ವರ್ಡ್ ಮಾಡಿ. ಈ ಸೌಲಭ್ಯದ ಮೂಲಕ ಅನೇಕ ಜೀವಗಳನ್ನು ಉಳಿಸಬಹುದು. ಅದು ಸುಳ್ಳು. ಅವರು ಪ್ರಧಾನಿಯಾಗುವ ಮೊದಲು ಮಹಾರಾಷ್ಟ್ರದಲ್ಲಿ ಈ ಯೋಜನೆ ಪ್ರಾರಂಭಿಸಲಾಗಿತ್ತು.

ವಾಸ್ತವವಾಗಿ ದೇಶದಲ್ಲಿ ಇಂತಹ ಯೋಜನೆ ಇಲ್ಲ. ಮಹಾರಾಷ್ಟ್ರದಲ್ಲಿ  2014 ರಲ್ಲಿ ಆಗಿನ ಆರೋಗ್ಯ ಸಚಿವರು ಅಲ್ಲಿನ ಯೋಜನೆಯನ್ನು ಹೇಳಿದ್ದರು. ಈಗ ದೇಶದ ವಿವಿಧ ಕಡೆ 104 ಸಂಖ್ಯೆಯನ್ನು ಬೇರೆ ಬೇರೆ ಸೇವೆಗೆ ಬಳಸಲಾಗುತ್ತಿದೆ. ವಿಶೇಷವಾಗಿ ಕೋವಿಡ್‌ ಸೇವೆಗೆ ಬಳಕೆ ಮಾಡಲಾಗುತ್ತಿತ್ತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

9 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

14 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

18 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

22 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

2 days ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago