ವ್ಯಾಟ್ಸಪ್ ಮೂಲಕ ಮೆಸೇಜು ಬೇರೆ ಬೇರೆ ಗುಂಪುಗಳಲ್ಲಿ ಬರುತ್ತಿದೆ.ಆ ಸಂದೇಶ ಹೀಗೆ ಇದೆ…. ಇದು ಸರ್ಕಾರದ ಹೊಸ ಯೋಜನೆ. “ಇಂದಿನಿಂದ “104” ಭಾರತದಲ್ಲಿ ರಕ್ತದ ಬೇಡಿಕೆಯ ವಿಶೇಷ ಸಂಖ್ಯೆಯಾಗಲಿದೆ”. “Blood On Call” ಎಂಬುದು ಸೇವೆಯ ಹೆಸರು. ಈ ಸಂಖ್ಯೆಗೆ ಕರೆ ಮಾಡಿದ ನಂತರ, 40 ಕಿಮೀ ವ್ಯಾಪ್ತಿಯೊಳಗೆ, ರಕ್ತವನ್ನು ನಾಲ್ಕು ಗಂಟೆಗಳ ಒಳಗೆ ತಲುಪಿಸಲಾಗುತ್ತದೆ. ಪ್ರತಿ ಬಾಟಲಿಗೆ ರೂ. 450/- ಮತ್ತು ಸಾಗಣೆಗೆ ರೂ. 100/. ಈ ಯೋಜನೆಯನ್ನು ಪ್ರಧಾನಿ ಮೋದಿಯವರು ಆರಂಭಿಸಿದ್ದಾರೆ ಎಂಬ ಸಂದೇಶ ವಾಟ್ಸಾಪ್ನಲ್ಲಿ ವೈರಲ್ ಆಗಿದೆ. ದಯವಿಟ್ಟು ಈ ಸಂದೇಶವನ್ನು ನೀವು ಸಂಪರ್ಕದಲ್ಲಿರುವ ಇತರ ಸ್ನೇಹಿತರು, ಸಂಬಂಧಿಕರು ಮತ್ತು ಗುಂಪಿಗೆ ಫಾರ್ವರ್ಡ್ ಮಾಡಿ. ಈ ಸೌಲಭ್ಯದ ಮೂಲಕ ಅನೇಕ ಜೀವಗಳನ್ನು ಉಳಿಸಬಹುದು. ಅದು ಸುಳ್ಳು. ಅವರು ಪ್ರಧಾನಿಯಾಗುವ ಮೊದಲು ಮಹಾರಾಷ್ಟ್ರದಲ್ಲಿ ಈ ಯೋಜನೆ ಪ್ರಾರಂಭಿಸಲಾಗಿತ್ತು.
ವಾಸ್ತವವಾಗಿ ದೇಶದಲ್ಲಿ ಇಂತಹ ಯೋಜನೆ ಇಲ್ಲ. ಮಹಾರಾಷ್ಟ್ರದಲ್ಲಿ 2014 ರಲ್ಲಿ ಆಗಿನ ಆರೋಗ್ಯ ಸಚಿವರು ಅಲ್ಲಿನ ಯೋಜನೆಯನ್ನು ಹೇಳಿದ್ದರು. ಈಗ ದೇಶದ ವಿವಿಧ ಕಡೆ 104 ಸಂಖ್ಯೆಯನ್ನು ಬೇರೆ ಬೇರೆ ಸೇವೆಗೆ ಬಳಸಲಾಗುತ್ತಿದೆ. ವಿಶೇಷವಾಗಿ ಕೋವಿಡ್ ಸೇವೆಗೆ ಬಳಕೆ ಮಾಡಲಾಗುತ್ತಿತ್ತು.
ಹಿಂದೂ ಧರ್ಮದ ವಿಶೇಷತೆ ಎಂದರೆ ಅದು ಸ್ವ ವಿಮರ್ಶೆಯ (self -criticism) ಸ್ವಾತಂತ್ರ್ಯ…
ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಹೊಸತನದ ಶೋರೂಮ್ ಅನಾವರಣದ ಅಂಗವಾಗಿ ಮೇ 9…
ಮುಳಿಯ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಕೃಷಿ ಬೆಳವಣಿಗೆಗೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರದ ಎಲ್ಲಾ…
ರಾಜ್ಯದ 6 ಜಿಲ್ಲೆಗಳಲ್ಲಿ ತೋಟಗಾರಿಕಾ ಬೆಳೆಗಳಿಗೆ ಅನುಕೂಲವಾಗುವಂತೆ ಶೀಥಲೀಕರಣ ಘಟಕಗಳನ್ನು ನಿರ್ಮಿಸಲಾಗುತ್ತಿದೆ ಎಂದು…