ವ್ಯಾಟ್ಸಪ್ ಮೂಲಕ ಮೆಸೇಜು ಬೇರೆ ಬೇರೆ ಗುಂಪುಗಳಲ್ಲಿ ಬರುತ್ತಿದೆ.ಆ ಸಂದೇಶ ಹೀಗೆ ಇದೆ…. ಇದು ಸರ್ಕಾರದ ಹೊಸ ಯೋಜನೆ. “ಇಂದಿನಿಂದ “104” ಭಾರತದಲ್ಲಿ ರಕ್ತದ ಬೇಡಿಕೆಯ ವಿಶೇಷ ಸಂಖ್ಯೆಯಾಗಲಿದೆ”. “Blood On Call” ಎಂಬುದು ಸೇವೆಯ ಹೆಸರು. ಈ ಸಂಖ್ಯೆಗೆ ಕರೆ ಮಾಡಿದ ನಂತರ, 40 ಕಿಮೀ ವ್ಯಾಪ್ತಿಯೊಳಗೆ, ರಕ್ತವನ್ನು ನಾಲ್ಕು ಗಂಟೆಗಳ ಒಳಗೆ ತಲುಪಿಸಲಾಗುತ್ತದೆ. ಪ್ರತಿ ಬಾಟಲಿಗೆ ರೂ. 450/- ಮತ್ತು ಸಾಗಣೆಗೆ ರೂ. 100/. ಈ ಯೋಜನೆಯನ್ನು ಪ್ರಧಾನಿ ಮೋದಿಯವರು ಆರಂಭಿಸಿದ್ದಾರೆ ಎಂಬ ಸಂದೇಶ ವಾಟ್ಸಾಪ್ನಲ್ಲಿ ವೈರಲ್ ಆಗಿದೆ. ದಯವಿಟ್ಟು ಈ ಸಂದೇಶವನ್ನು ನೀವು ಸಂಪರ್ಕದಲ್ಲಿರುವ ಇತರ ಸ್ನೇಹಿತರು, ಸಂಬಂಧಿಕರು ಮತ್ತು ಗುಂಪಿಗೆ ಫಾರ್ವರ್ಡ್ ಮಾಡಿ. ಈ ಸೌಲಭ್ಯದ ಮೂಲಕ ಅನೇಕ ಜೀವಗಳನ್ನು ಉಳಿಸಬಹುದು. ಅದು ಸುಳ್ಳು. ಅವರು ಪ್ರಧಾನಿಯಾಗುವ ಮೊದಲು ಮಹಾರಾಷ್ಟ್ರದಲ್ಲಿ ಈ ಯೋಜನೆ ಪ್ರಾರಂಭಿಸಲಾಗಿತ್ತು.
ವಾಸ್ತವವಾಗಿ ದೇಶದಲ್ಲಿ ಇಂತಹ ಯೋಜನೆ ಇಲ್ಲ. ಮಹಾರಾಷ್ಟ್ರದಲ್ಲಿ 2014 ರಲ್ಲಿ ಆಗಿನ ಆರೋಗ್ಯ ಸಚಿವರು ಅಲ್ಲಿನ ಯೋಜನೆಯನ್ನು ಹೇಳಿದ್ದರು. ಈಗ ದೇಶದ ವಿವಿಧ ಕಡೆ 104 ಸಂಖ್ಯೆಯನ್ನು ಬೇರೆ ಬೇರೆ ಸೇವೆಗೆ ಬಳಸಲಾಗುತ್ತಿದೆ. ವಿಶೇಷವಾಗಿ ಕೋವಿಡ್ ಸೇವೆಗೆ ಬಳಕೆ ಮಾಡಲಾಗುತ್ತಿತ್ತು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…