ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮ ನಡೆಸುತ್ತಿರುವ ಗಂಗಾ ಕಲ್ಯಾಣ ಯೋಜನೆಯ ಸಂಪೂರ್ಣ ಸಹಾಯಧನವನ್ನು ಈ ಬಾರಿ ಕ್ರಿಶ್ಚಿಯನ್ ರೈತರಿಗೆ ನೀಡಲಾಗುತ್ತದೆ. ಈ ಯೋಜನೆಯಲ್ಲಿ ಬೋರ್ವೆಲ್ ಕೊರೆಯಿಸುವುದು, ಪಂಪ್ಸೆಟ್ ಅಳವಡಿಸುವುದು ಮತ್ತು ವಿದ್ಯುತ್ ಸಂಪರ್ಕ ಒದಗಿಸಲಾಗುತ್ತದೆ.
ಈ ಯೋಜನೆಯನ್ನು ಜಿಲ್ಲೆಗಳಿಗೆ ಅನುಸಾರವಾಗಿ ಸಹಾಯಧನವನ್ನು ನೀಡಲಾಗುತ್ತದೆ. ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗಳಿ ರೂ 4 ಲಕ್ಷ ಹಾಗೂ ಉಳಿದ ಎಲ್ಲ ಜಿಲ್ಲೆಗಳಿ ರೂ 3 ಲಕ್ಷ ನೀಡಲಾಗುತ್ತದೆ. ಈ ಯೋಜನೆಯನ್ನು ಪಡೆಯುವ ಪ್ರತಿಯೊಬ್ಬ ರೈತನ ಕುಟುಂಬದ ವಾರ್ಷಿಕ ಆದಾಯ ರೂ 6 ಲಕ್ಷಕ್ಕಿಂತ ಕಡಿಮೆ ಇರಬೇಕು. ಹಾಗೂ ಸ್ವಂತ ಜಮೀನುವನ್ನು ಹೊಂದಿರಬೇಕು. ಅಂದರೆ, ಸಾಮಾನ್ಯವಾಗಿ ಜಿಲ್ಲೆಗಳಲ್ಲಿ ಕನಿಷ್ಠ 1.20 ಎಕರೆಯಿಂದ 5 ಎಕರೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆಯನ್ನು ಹೊಂದಿರಲೇ ಬೇಕು. ಈ ಯೋಜನೆಗೆ ಬೇಕಾಗಿರುವ ಅಗತ್ಯ ದಾಖಲೆಗಳು:
ಈ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ: ಆಯಾ ಜಿಲ್ಲೆಯ ಕೆಎಮ್ಡಿಸಿ ಕಚೇರಿಗೆ ಭೇಟಿ ನೀಡಿ ದಾಖಲೆಗಳನ್ನು ನೀಡಬೇಕು ಅಥವಾ ತಹಶೀಲ್ದಾರ್ ಕಚೇರಿ/ ತಾಲೂಕು ಕ್ರಿಶ್ಚಿಯನ್ ಅಲ್ಪಸಂಖ್ಯಾತ ಅಭಿವೃದ್ಧಿ ಅಧಿಕಾರಿಗಳ ಮೂಲಕವೂ ಸಲ್ಲಿಸಬಹುದು. ಯಾವುದೇ ಆನ್ಲೈನ್ ವ್ಯವಸ್ಥೆಗಳಿಲ್ಲ.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…