Advertisement
ಸುದ್ದಿಗಳು

ಗಂಗಾ ಕಲ್ಯಾಣ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

Share

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮ ನಡೆಸುತ್ತಿರುವ ಗಂಗಾ ಕಲ್ಯಾಣ ಯೋಜನೆಯ ಸಂಪೂರ್ಣ ಸಹಾಯಧನವನ್ನು ಈ ಬಾರಿ ಕ್ರಿಶ್ಚಿಯನ್ ರೈತರಿಗೆ ನೀಡಲಾಗುತ್ತದೆ. ಈ ಯೋಜನೆಯಲ್ಲಿ ಬೋರ್‍ವೆಲ್ ಕೊರೆಯಿಸುವುದು, ಪಂಪ್‍ಸೆಟ್ ಅಳವಡಿಸುವುದು ಮತ್ತು ವಿದ್ಯುತ್ ಸಂಪರ್ಕ ಒದಗಿಸಲಾಗುತ್ತದೆ.

ಈ ಯೋಜನೆಯನ್ನು ಜಿಲ್ಲೆಗಳಿಗೆ ಅನುಸಾರವಾಗಿ ಸಹಾಯಧನವನ್ನು ನೀಡಲಾಗುತ್ತದೆ. ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗಳಿ ರೂ 4 ಲಕ್ಷ ಹಾಗೂ ಉಳಿದ ಎಲ್ಲ ಜಿಲ್ಲೆಗಳಿ ರೂ 3 ಲಕ್ಷ ನೀಡಲಾಗುತ್ತದೆ. ಈ ಯೋಜನೆಯನ್ನು ಪಡೆಯುವ ಪ್ರತಿಯೊಬ್ಬ ರೈತನ ಕುಟುಂಬದ ವಾರ್ಷಿಕ ಆದಾಯ ರೂ 6 ಲಕ್ಷಕ್ಕಿಂತ ಕಡಿಮೆ ಇರಬೇಕು. ಹಾಗೂ ಸ್ವಂತ ಜಮೀನುವನ್ನು ಹೊಂದಿರಬೇಕು. ಅಂದರೆ, ಸಾಮಾನ್ಯವಾಗಿ ಜಿಲ್ಲೆಗಳಲ್ಲಿ ಕನಿಷ್ಠ 1.20 ಎಕರೆಯಿಂದ 5 ಎಕರೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆಯನ್ನು ಹೊಂದಿರಲೇ ಬೇಕು.  ಈ ಯೋಜನೆಗೆ ಬೇಕಾಗಿರುವ ಅಗತ್ಯ ದಾಖಲೆಗಳು:

  • ಆಧಾರ್ ಕಾರ್ಡ್ ಪ್ರತಿ
  • ಕ್ರಿಶ್ಚಿಯನ್ ಸಮುದಾಯದ ಪ್ರಮಾಣಪತ್ರ
  • ಆದಾಯ ಪ್ರಮಾಣಪತ್ರ
  • ಸಣ್ಣ/ಅತಿ ಸಣ್ಣ ರೈತ ಪ್ರಮಾಣಪತ್ರ
  • ಇತ್ತೀಚಿನ ಆರ್‍ಟಿಸಿ ಪ್ರತಿ
  • ಭೂ ಕಂದಾಯ ರಸೀದಿ
  • ಪಾಸ್‍ಪೋರ್ಟ್ ಗಾತ್ರದ ಫೋಟೋ
  • ಸ್ವಯಂ ಫೋಷಣಾ ಪತ್ರ
  • ಬ್ಯಾಂಕ್ ಪಾಸ್‍ಬುಕ್

ಈ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ:   ಆಯಾ ಜಿಲ್ಲೆಯ ಕೆಎಮ್‍ಡಿಸಿ ಕಚೇರಿಗೆ ಭೇಟಿ ನೀಡಿ ದಾಖಲೆಗಳನ್ನು ನೀಡಬೇಕು ಅಥವಾ ತಹಶೀಲ್ದಾರ್ ಕಚೇರಿ/ ತಾಲೂಕು ಕ್ರಿಶ್ಚಿಯನ್ ಅಲ್ಪಸಂಖ್ಯಾತ ಅಭಿವೃದ್ಧಿ ಅಧಿಕಾರಿಗಳ ಮೂಲಕವೂ ಸಲ್ಲಿಸಬಹುದು. ಯಾವುದೇ ಆನ್‍ಲೈನ್ ವ್ಯವಸ್ಥೆಗಳಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

16 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

17 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

18 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

21 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

1 day ago