ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ ಹಾಗೂ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಗಳ ನೋಂದಣಿಗೆ ಆ.25 ರ ವರೆಗೆ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ ಎಂದು ಬಾಗಲಕೋಟೆ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಶಶಿಧರ ಕುರೇರ ತಿಳಿಸಿದ್ದಾರೆ. ವಿವಿಧ ಬ್ಯಾಂಕ್ ಪ್ರತಿನಿಧಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಈ ಅಭಿಯಾನದಲ್ಲಿ ಪ್ರತಿಯೊಂದು ಬ್ಯಾಂಕ್ ಶಾಖೆಗಳಲ್ಲಿ ತಲಾ 100 ಫಲಾನುಭವಿಗಳ ನೋಂದಣಿಗೆ ಗುರಿ ಹೊಂದಲಾಗಿದ್ದು, ನೋಂದಣಿಗೆ ಅಗತ್ಯ ಕ್ರಮಕೈಗೊಳ್ಳಲು ಸೂಚಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…