ಪ್ರತಿ ಮನೆಯಲ್ಲಿಯೂ ಸ್ವದೇಶಿ ವಸ್ತುಗಳ ಬಳಕೆ ಆಗಬೇಕು. ಈ ನಿಟ್ಟಿನಲ್ಲಿ ಆತ್ಮ ನಿರ್ಭರ ಭಾರತ ಸಂಕಲ್ಪದ ಅಂಗವಾಗಿ ಸ್ವದೇಶಿ ಉತ್ಪನ್ನಗಳನ್ನು ಬಳಸಿ ಎಂಬ ಅಭಿಯಾನವನ್ನು ಸೆಪ್ಟೆಂಬರ್ 25 ರಿಂದ ಡಿಸೆಂಬರ್ 25 ರವರೆಗೆ ಬಳ್ಳಾರಿ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ವೈ. ಎಂ. ಸತೀಶ್ ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಅಭಿಯಾನವು ಸಾಮಾನ್ಯ ನಾಗರಿಕರ ಪಾಲ್ಗೊಳ್ಳುವಿಕೆ ಬಗ್ಗೆ ಜನಜಾಗೃತಿ ಮೂಡಿಸಿ, ಪ್ರತಿಯೊಬ್ಬ ಭಾರತೀಯನಿಗೂ ಆತ್ಮನಿರ್ಭರ ಭಾರತ ಸಂದೇಶ ತಲುಪಿಸಲಿದೆ ಎಂದು ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…