ಕ್ಯಾಂಪ್ಕೋ ಸುವರ್ಣ ಮಹೋತ್ಸವ ಕಾರ್ಯಕ್ರಮ ಪುತ್ತೂರಿನ ತೆಂಕಿಲದಲ್ಲಿ ಆರಂಭಗೊಂಡಿದೆ. ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಸಚಿವರುಗಳಾದ ಸುನಿಲ್ ಕುಮಾರ್, ಎಸ್ ಅಂಗಾರ, ಎಸ್ ಟಿ ಸೋಮಶೇಖರ್, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಡಾ.ಕಲ್ಲಡ್ಕ ಪ್ರಭಾಕರ ಭಟ್ ಮೊದಲಾದವರು ಭಾಗವಹಿಸಿದ್ದಾರೆ. ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಸಭಾಧ್ಯಕ್ಷತೆ ವಹಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel