ಅಡಿಕೆ ಬೆಳೆಗಾರರ ಸಂಸ್ಥೆ ಕ್ಯಾಂಪ್ಕೋದ 47 ನೇ ಮಹಾಸಭೆಯು ಸೆ.29 ರಂದು ನಿಗದಿ ಪಡಿಸಲಾಗಿತ್ತು. ಆದರೆ ಜಿಲ್ಲಾಧಿಕಾರಿಗಳ ಆದೇಶದನ್ವಯ ಮಹಾಸಭೆಯನ್ನು ಮುಂದೂಡಲಾಗಿದೆ ಎಂದು ಕ್ಯಾಂಪ್ಕೋ ಆಡಳಿತ ನಿರ್ದೇಶಕ ಕೃಷ್ಣ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈಗಾಗಲೇ ಸದಸ್ಯರಿಗೆ ವಾರ್ಷಿಕ ಪತ್ರ, ಮಹಾಸಭೆಯ ತಿಳುವಳಿಕೆ ನೀಡಲಾಗಿತ್ತು. ಕೊರೋನಾ ಕಾರಣದಿಂದ ಕೆಲವು ನಿಯಮಗಳ ಪಾಲನೆಯಿಂದ ಜಿಲ್ಲಾಧಿಕಾರಿಗಳ ಆದೇಶದನ್ವಯ ಮಹಾಸಭೆ ಮುಂದೂಡಲಾಗಿದ್ದು ಮಹಾಸಭೆಯ ಮುಂದಿನ ದಿನಾಂಕವನ್ನು ಪತ್ರಿಕೆಗಳ ಮೂಲಕ ತಿಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…
ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…