ಅಡಿಕೆ ಬೆಳೆಗಾರರ ಸಂಸ್ಥೆ ಕ್ಯಾಂಪ್ಕೋದ 47 ನೇ ಮಹಾಸಭೆಯು ಸೆ.29 ರಂದು ನಿಗದಿ ಪಡಿಸಲಾಗಿತ್ತು. ಆದರೆ ಜಿಲ್ಲಾಧಿಕಾರಿಗಳ ಆದೇಶದನ್ವಯ ಮಹಾಸಭೆಯನ್ನು ಮುಂದೂಡಲಾಗಿದೆ ಎಂದು ಕ್ಯಾಂಪ್ಕೋ ಆಡಳಿತ ನಿರ್ದೇಶಕ ಕೃಷ್ಣ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈಗಾಗಲೇ ಸದಸ್ಯರಿಗೆ ವಾರ್ಷಿಕ ಪತ್ರ, ಮಹಾಸಭೆಯ ತಿಳುವಳಿಕೆ ನೀಡಲಾಗಿತ್ತು. ಕೊರೋನಾ ಕಾರಣದಿಂದ ಕೆಲವು ನಿಯಮಗಳ ಪಾಲನೆಯಿಂದ ಜಿಲ್ಲಾಧಿಕಾರಿಗಳ ಆದೇಶದನ್ವಯ ಮಹಾಸಭೆ ಮುಂದೂಡಲಾಗಿದ್ದು ಮಹಾಸಭೆಯ ಮುಂದಿನ ದಿನಾಂಕವನ್ನು ಪತ್ರಿಕೆಗಳ ಮೂಲಕ ತಿಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…