ಅಡಿಕೆ ಬೆಳೆಗಾರರ ಸಂಸ್ಥೆ ಕ್ಯಾಂಪ್ಕೋದ 47 ನೇ ಮಹಾಸಭೆಯು ಸೆ.29 ರಂದು ನಿಗದಿ ಪಡಿಸಲಾಗಿತ್ತು. ಆದರೆ ಜಿಲ್ಲಾಧಿಕಾರಿಗಳ ಆದೇಶದನ್ವಯ ಮಹಾಸಭೆಯನ್ನು ಮುಂದೂಡಲಾಗಿದೆ ಎಂದು ಕ್ಯಾಂಪ್ಕೋ ಆಡಳಿತ ನಿರ್ದೇಶಕ ಕೃಷ್ಣ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈಗಾಗಲೇ ಸದಸ್ಯರಿಗೆ ವಾರ್ಷಿಕ ಪತ್ರ, ಮಹಾಸಭೆಯ ತಿಳುವಳಿಕೆ ನೀಡಲಾಗಿತ್ತು. ಕೊರೋನಾ ಕಾರಣದಿಂದ ಕೆಲವು ನಿಯಮಗಳ ಪಾಲನೆಯಿಂದ ಜಿಲ್ಲಾಧಿಕಾರಿಗಳ ಆದೇಶದನ್ವಯ ಮಹಾಸಭೆ ಮುಂದೂಡಲಾಗಿದ್ದು ಮಹಾಸಭೆಯ ಮುಂದಿನ ದಿನಾಂಕವನ್ನು ಪತ್ರಿಕೆಗಳ ಮೂಲಕ ತಿಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…