ರೈತರ ಸಂಸ್ಥೆ ಕ್ಯಾಂಪ್ಕೋ ಯಶಸ್ವೀ ವ್ಯವಹಾರ ಸಂಸ್ಥೆ ಎಂಬ ಪ್ರಶಸ್ತಿ ಪಡೆದುಕೊಂಡಿದೆ. ಸುವರ್ಣ ವಾಹಿನಿ ಮತ್ತು ಕನ್ನಡಪ್ರಭ ಹಾಗೂ ಐಎಎಂಪಿಎಲ್ ಆಶ್ರಯದಲ್ಲಿ 2021 ನೇ ಸಾಲಿನ ವ್ಯಾಪಾರ ವಹಿವಾಟಿನಲ್ಲಿ ಕ್ಯಾಂಪ್ಕೋಗೆ ಈ ಪ್ರಶಸ್ತಿ ಲಭ್ಯವಾಗಿದ್ದು, ರಾಜ್ಯದಲ್ಲಿ ಸಮೀಕ್ಷೆ ನಡೆಸಿ ಕ್ಯಾಂಪ್ಕೋ ಉತ್ತಮ ವ್ಯವಹಾರ ಸಂಸ್ಥೆ ಎಂದು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.
ಕ್ಯಾಂಪ್ಕೋ ಸಹಾಯಕ ಮುಖ್ಯ ವ್ಯವಸ್ಥಾಪಕ ಶ್ಯಾಮ ಪ್ರಸಾದ್ ಅವರು ಸಂಸ್ಥೆಯ ಪರವಾಗಿ ಈ ಪ್ರಶಸ್ತಿಯನ್ನು ಸಚಿವ ಮುರುಗೇಶ್ ನಿರಾಣಿ ಅವರಿಂದ ಸ್ವೀಕರಿಸಿದರು.
ಕಳೆದ ತಿಂಗಳು ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಇವರಿಂದ ಅತ್ಯುತ್ತಮ ರಫ್ತು ಸಂಸ್ಥೆ ಎಂಬ ಪ್ರಶಸ್ತಿ ಕ್ಯಾಂಪ್ಕೋ ಪಡೆದಿತ್ತು.
12.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…
ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…
ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…
ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…
ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…