Advertisement
ಸುದ್ದಿಗಳು

ಕ್ಯಾಂಪ್ಕೋಗೆ ಇನ್ನೊಂದು ಗರಿ | ಯಶಸ್ವೀ ವ್ಯವಹಾರ ಸಂಸ್ಥೆ ಪ್ರಶಸ್ತಿ |

Share

ರೈತರ ಸಂಸ್ಥೆ ಕ್ಯಾಂಪ್ಕೋ ಯಶಸ್ವೀ ವ್ಯವಹಾರ ಸಂಸ್ಥೆ  ಎಂಬ ಪ್ರಶಸ್ತಿ ಪಡೆದುಕೊಂಡಿದೆ. ಸುವರ್ಣ ವಾಹಿನಿ ಮತ್ತು ಕನ್ನಡಪ್ರಭ ಹಾಗೂ ಐಎಎಂಪಿಎಲ್‌ ಆಶ್ರಯದಲ್ಲಿ 2021 ನೇ ಸಾಲಿನ ವ್ಯಾಪಾರ ವಹಿವಾಟಿನಲ್ಲಿ ಕ್ಯಾಂಪ್ಕೋಗೆ ಈ ಪ್ರಶಸ್ತಿ ಲಭ್ಯವಾಗಿದ್ದು, ರಾಜ್ಯದಲ್ಲಿ ಸಮೀಕ್ಷೆ ನಡೆಸಿ ಕ್ಯಾಂಪ್ಕೋ ಉತ್ತಮ ವ್ಯವಹಾರ ಸಂಸ್ಥೆ ಎಂದು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.

ಕ್ಯಾಂಪ್ಕೋ ಸಹಾಯಕ ಮುಖ್ಯ ವ್ಯವಸ್ಥಾಪಕ ಶ್ಯಾಮ ಪ್ರಸಾದ್‌ ಅವರು ಸಂಸ್ಥೆಯ ಪರವಾಗಿ ಈ ಪ್ರಶಸ್ತಿಯನ್ನು ಸಚಿವ ಮುರುಗೇಶ್‌ ನಿರಾಣಿ ಅವರಿಂದ ಸ್ವೀಕರಿಸಿದರು.

ಕಳೆದ ತಿಂಗಳು ಕರ್ನಾಟಕ ಚೇಂಬರ್‌ ಆಫ್‌ ಕಾಮರ್ಸ್‌ ಇವರಿಂದ ಅತ್ಯುತ್ತಮ ರಫ್ತು ಸಂಸ್ಥೆ ಎಂಬ ಪ್ರಶಸ್ತಿ ಕ್ಯಾಂಪ್ಕೋ ಪಡೆದಿತ್ತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

5 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

11 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

15 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

19 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

2 days ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago