ರೈತರ ಸಂಸ್ಥೆ ಕ್ಯಾಂಪ್ಕೋ ಯಶಸ್ವೀ ವ್ಯವಹಾರ ಸಂಸ್ಥೆ ಎಂಬ ಪ್ರಶಸ್ತಿ ಪಡೆದುಕೊಂಡಿದೆ. ಸುವರ್ಣ ವಾಹಿನಿ ಮತ್ತು ಕನ್ನಡಪ್ರಭ ಹಾಗೂ ಐಎಎಂಪಿಎಲ್ ಆಶ್ರಯದಲ್ಲಿ 2021 ನೇ ಸಾಲಿನ ವ್ಯಾಪಾರ ವಹಿವಾಟಿನಲ್ಲಿ ಕ್ಯಾಂಪ್ಕೋಗೆ ಈ ಪ್ರಶಸ್ತಿ ಲಭ್ಯವಾಗಿದ್ದು, ರಾಜ್ಯದಲ್ಲಿ ಸಮೀಕ್ಷೆ ನಡೆಸಿ ಕ್ಯಾಂಪ್ಕೋ ಉತ್ತಮ ವ್ಯವಹಾರ ಸಂಸ್ಥೆ ಎಂದು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.
ಕ್ಯಾಂಪ್ಕೋ ಸಹಾಯಕ ಮುಖ್ಯ ವ್ಯವಸ್ಥಾಪಕ ಶ್ಯಾಮ ಪ್ರಸಾದ್ ಅವರು ಸಂಸ್ಥೆಯ ಪರವಾಗಿ ಈ ಪ್ರಶಸ್ತಿಯನ್ನು ಸಚಿವ ಮುರುಗೇಶ್ ನಿರಾಣಿ ಅವರಿಂದ ಸ್ವೀಕರಿಸಿದರು.
ಕಳೆದ ತಿಂಗಳು ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಇವರಿಂದ ಅತ್ಯುತ್ತಮ ರಫ್ತು ಸಂಸ್ಥೆ ಎಂಬ ಪ್ರಶಸ್ತಿ ಕ್ಯಾಂಪ್ಕೋ ಪಡೆದಿತ್ತು.
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…