ರೈತರ ಸಂಸ್ಥೆ ಕ್ಯಾಂಪ್ಕೋ ಯಶಸ್ವೀ ವ್ಯವಹಾರ ಸಂಸ್ಥೆ ಎಂಬ ಪ್ರಶಸ್ತಿ ಪಡೆದುಕೊಂಡಿದೆ. ಸುವರ್ಣ ವಾಹಿನಿ ಮತ್ತು ಕನ್ನಡಪ್ರಭ ಹಾಗೂ ಐಎಎಂಪಿಎಲ್ ಆಶ್ರಯದಲ್ಲಿ 2021 ನೇ ಸಾಲಿನ ವ್ಯಾಪಾರ ವಹಿವಾಟಿನಲ್ಲಿ ಕ್ಯಾಂಪ್ಕೋಗೆ ಈ ಪ್ರಶಸ್ತಿ ಲಭ್ಯವಾಗಿದ್ದು, ರಾಜ್ಯದಲ್ಲಿ ಸಮೀಕ್ಷೆ ನಡೆಸಿ ಕ್ಯಾಂಪ್ಕೋ ಉತ್ತಮ ವ್ಯವಹಾರ ಸಂಸ್ಥೆ ಎಂದು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.
ಕ್ಯಾಂಪ್ಕೋ ಸಹಾಯಕ ಮುಖ್ಯ ವ್ಯವಸ್ಥಾಪಕ ಶ್ಯಾಮ ಪ್ರಸಾದ್ ಅವರು ಸಂಸ್ಥೆಯ ಪರವಾಗಿ ಈ ಪ್ರಶಸ್ತಿಯನ್ನು ಸಚಿವ ಮುರುಗೇಶ್ ನಿರಾಣಿ ಅವರಿಂದ ಸ್ವೀಕರಿಸಿದರು.
ಕಳೆದ ತಿಂಗಳು ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಇವರಿಂದ ಅತ್ಯುತ್ತಮ ರಫ್ತು ಸಂಸ್ಥೆ ಎಂಬ ಪ್ರಶಸ್ತಿ ಕ್ಯಾಂಪ್ಕೋ ಪಡೆದಿತ್ತು.
ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.
ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…
ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…