ರೈತರ ಸಂಸ್ಥೆ ಕ್ಯಾಂಪ್ಕೋ ಯಶಸ್ವೀ ವ್ಯವಹಾರ ಸಂಸ್ಥೆ ಎಂಬ ಪ್ರಶಸ್ತಿ ಪಡೆದುಕೊಂಡಿದೆ. ಸುವರ್ಣ ವಾಹಿನಿ ಮತ್ತು ಕನ್ನಡಪ್ರಭ ಹಾಗೂ ಐಎಎಂಪಿಎಲ್ ಆಶ್ರಯದಲ್ಲಿ 2021 ನೇ ಸಾಲಿನ ವ್ಯಾಪಾರ ವಹಿವಾಟಿನಲ್ಲಿ ಕ್ಯಾಂಪ್ಕೋಗೆ ಈ ಪ್ರಶಸ್ತಿ ಲಭ್ಯವಾಗಿದ್ದು, ರಾಜ್ಯದಲ್ಲಿ ಸಮೀಕ್ಷೆ ನಡೆಸಿ ಕ್ಯಾಂಪ್ಕೋ ಉತ್ತಮ ವ್ಯವಹಾರ ಸಂಸ್ಥೆ ಎಂದು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.
ಕ್ಯಾಂಪ್ಕೋ ಸಹಾಯಕ ಮುಖ್ಯ ವ್ಯವಸ್ಥಾಪಕ ಶ್ಯಾಮ ಪ್ರಸಾದ್ ಅವರು ಸಂಸ್ಥೆಯ ಪರವಾಗಿ ಈ ಪ್ರಶಸ್ತಿಯನ್ನು ಸಚಿವ ಮುರುಗೇಶ್ ನಿರಾಣಿ ಅವರಿಂದ ಸ್ವೀಕರಿಸಿದರು.
ಕಳೆದ ತಿಂಗಳು ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಇವರಿಂದ ಅತ್ಯುತ್ತಮ ರಫ್ತು ಸಂಸ್ಥೆ ಎಂಬ ಪ್ರಶಸ್ತಿ ಕ್ಯಾಂಪ್ಕೋ ಪಡೆದಿತ್ತು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…