ರೈತರ ಸಂಸ್ಥೆ ಕ್ಯಾಂಪ್ಕೋ ಯಶಸ್ವೀ ವ್ಯವಹಾರ ಸಂಸ್ಥೆ ಎಂಬ ಪ್ರಶಸ್ತಿ ಪಡೆದುಕೊಂಡಿದೆ. ಸುವರ್ಣ ವಾಹಿನಿ ಮತ್ತು ಕನ್ನಡಪ್ರಭ ಹಾಗೂ ಐಎಎಂಪಿಎಲ್ ಆಶ್ರಯದಲ್ಲಿ 2021 ನೇ ಸಾಲಿನ ವ್ಯಾಪಾರ ವಹಿವಾಟಿನಲ್ಲಿ ಕ್ಯಾಂಪ್ಕೋಗೆ ಈ ಪ್ರಶಸ್ತಿ ಲಭ್ಯವಾಗಿದ್ದು, ರಾಜ್ಯದಲ್ಲಿ ಸಮೀಕ್ಷೆ ನಡೆಸಿ ಕ್ಯಾಂಪ್ಕೋ ಉತ್ತಮ ವ್ಯವಹಾರ ಸಂಸ್ಥೆ ಎಂದು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.
ಕ್ಯಾಂಪ್ಕೋ ಸಹಾಯಕ ಮುಖ್ಯ ವ್ಯವಸ್ಥಾಪಕ ಶ್ಯಾಮ ಪ್ರಸಾದ್ ಅವರು ಸಂಸ್ಥೆಯ ಪರವಾಗಿ ಈ ಪ್ರಶಸ್ತಿಯನ್ನು ಸಚಿವ ಮುರುಗೇಶ್ ನಿರಾಣಿ ಅವರಿಂದ ಸ್ವೀಕರಿಸಿದರು.
ಕಳೆದ ತಿಂಗಳು ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಇವರಿಂದ ಅತ್ಯುತ್ತಮ ರಫ್ತು ಸಂಸ್ಥೆ ಎಂಬ ಪ್ರಶಸ್ತಿ ಕ್ಯಾಂಪ್ಕೋ ಪಡೆದಿತ್ತು.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…