ರೈತರ ಸಂಸ್ಥೆ ಕ್ಯಾಂಪ್ಕೋ ಯಶಸ್ವೀ ವ್ಯವಹಾರ ಸಂಸ್ಥೆ ಎಂಬ ಪ್ರಶಸ್ತಿ ಪಡೆದುಕೊಂಡಿದೆ. ಸುವರ್ಣ ವಾಹಿನಿ ಮತ್ತು ಕನ್ನಡಪ್ರಭ ಹಾಗೂ ಐಎಎಂಪಿಎಲ್ ಆಶ್ರಯದಲ್ಲಿ 2021 ನೇ ಸಾಲಿನ ವ್ಯಾಪಾರ ವಹಿವಾಟಿನಲ್ಲಿ ಕ್ಯಾಂಪ್ಕೋಗೆ ಈ ಪ್ರಶಸ್ತಿ ಲಭ್ಯವಾಗಿದ್ದು, ರಾಜ್ಯದಲ್ಲಿ ಸಮೀಕ್ಷೆ ನಡೆಸಿ ಕ್ಯಾಂಪ್ಕೋ ಉತ್ತಮ ವ್ಯವಹಾರ ಸಂಸ್ಥೆ ಎಂದು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.
ಕ್ಯಾಂಪ್ಕೋ ಸಹಾಯಕ ಮುಖ್ಯ ವ್ಯವಸ್ಥಾಪಕ ಶ್ಯಾಮ ಪ್ರಸಾದ್ ಅವರು ಸಂಸ್ಥೆಯ ಪರವಾಗಿ ಈ ಪ್ರಶಸ್ತಿಯನ್ನು ಸಚಿವ ಮುರುಗೇಶ್ ನಿರಾಣಿ ಅವರಿಂದ ಸ್ವೀಕರಿಸಿದರು.
ಕಳೆದ ತಿಂಗಳು ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಇವರಿಂದ ಅತ್ಯುತ್ತಮ ರಫ್ತು ಸಂಸ್ಥೆ ಎಂಬ ಪ್ರಶಸ್ತಿ ಕ್ಯಾಂಪ್ಕೋ ಪಡೆದಿತ್ತು.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…