ರೈತರ ಸಂಸ್ಥೆ ಕ್ಯಾಂಪ್ಕೋ ಯಶಸ್ವೀ ವ್ಯವಹಾರ ಸಂಸ್ಥೆ ಎಂಬ ಪ್ರಶಸ್ತಿ ಪಡೆದುಕೊಂಡಿದೆ. ಸುವರ್ಣ ವಾಹಿನಿ ಮತ್ತು ಕನ್ನಡಪ್ರಭ ಹಾಗೂ ಐಎಎಂಪಿಎಲ್ ಆಶ್ರಯದಲ್ಲಿ 2021 ನೇ ಸಾಲಿನ ವ್ಯಾಪಾರ ವಹಿವಾಟಿನಲ್ಲಿ ಕ್ಯಾಂಪ್ಕೋಗೆ ಈ ಪ್ರಶಸ್ತಿ ಲಭ್ಯವಾಗಿದ್ದು, ರಾಜ್ಯದಲ್ಲಿ ಸಮೀಕ್ಷೆ ನಡೆಸಿ ಕ್ಯಾಂಪ್ಕೋ ಉತ್ತಮ ವ್ಯವಹಾರ ಸಂಸ್ಥೆ ಎಂದು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.
ಕ್ಯಾಂಪ್ಕೋ ಸಹಾಯಕ ಮುಖ್ಯ ವ್ಯವಸ್ಥಾಪಕ ಶ್ಯಾಮ ಪ್ರಸಾದ್ ಅವರು ಸಂಸ್ಥೆಯ ಪರವಾಗಿ ಈ ಪ್ರಶಸ್ತಿಯನ್ನು ಸಚಿವ ಮುರುಗೇಶ್ ನಿರಾಣಿ ಅವರಿಂದ ಸ್ವೀಕರಿಸಿದರು.
ಕಳೆದ ತಿಂಗಳು ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಇವರಿಂದ ಅತ್ಯುತ್ತಮ ರಫ್ತು ಸಂಸ್ಥೆ ಎಂಬ ಪ್ರಶಸ್ತಿ ಕ್ಯಾಂಪ್ಕೋ ಪಡೆದಿತ್ತು.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…