ರೈತರ ಸಂಸ್ಥೆ ಕ್ಯಾಂಪ್ಕೋ ಯಶಸ್ವೀ ವ್ಯವಹಾರ ಸಂಸ್ಥೆ ಎಂಬ ಪ್ರಶಸ್ತಿ ಪಡೆದುಕೊಂಡಿದೆ. ಸುವರ್ಣ ವಾಹಿನಿ ಮತ್ತು ಕನ್ನಡಪ್ರಭ ಹಾಗೂ ಐಎಎಂಪಿಎಲ್ ಆಶ್ರಯದಲ್ಲಿ 2021 ನೇ ಸಾಲಿನ ವ್ಯಾಪಾರ ವಹಿವಾಟಿನಲ್ಲಿ ಕ್ಯಾಂಪ್ಕೋಗೆ ಈ ಪ್ರಶಸ್ತಿ ಲಭ್ಯವಾಗಿದ್ದು, ರಾಜ್ಯದಲ್ಲಿ ಸಮೀಕ್ಷೆ ನಡೆಸಿ ಕ್ಯಾಂಪ್ಕೋ ಉತ್ತಮ ವ್ಯವಹಾರ ಸಂಸ್ಥೆ ಎಂದು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.
ಕ್ಯಾಂಪ್ಕೋ ಸಹಾಯಕ ಮುಖ್ಯ ವ್ಯವಸ್ಥಾಪಕ ಶ್ಯಾಮ ಪ್ರಸಾದ್ ಅವರು ಸಂಸ್ಥೆಯ ಪರವಾಗಿ ಈ ಪ್ರಶಸ್ತಿಯನ್ನು ಸಚಿವ ಮುರುಗೇಶ್ ನಿರಾಣಿ ಅವರಿಂದ ಸ್ವೀಕರಿಸಿದರು.
ಕಳೆದ ತಿಂಗಳು ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಇವರಿಂದ ಅತ್ಯುತ್ತಮ ರಫ್ತು ಸಂಸ್ಥೆ ಎಂಬ ಪ್ರಶಸ್ತಿ ಕ್ಯಾಂಪ್ಕೋ ಪಡೆದಿತ್ತು.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…